AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೂಗಿನೊಳಗೆ ಬೀಡಿ ಇಟ್ಟು ಬಾಯಲ್ಲಿ ಹೊಗೆ ಬಿಟ್ಟ ಯುವಕ, ವೈರಲ್ ಆಯ್ತು ದೃಶ್ಯ

ಲೈಕ್ಸ್, ವೀವ್ಸ್‌ಗಾಗಿ ಅಪಾಯಕಾರಿ ಸಾಹಸಕ್ಕೆ ಯುವಕ ಯುವತಿಯರು ಕೈ ಹಾಕುತ್ತಾರೆ. ಇದೀಗ ಯುವಕನೊಬ್ಬ ಮೂಗಿನಲ್ಲಿ ಬೀಡಿಗಳನ್ನು ಇಟ್ಟುಕೊಂಡು ಬಾಯಲ್ಲಿ ಹೊಗೆ ಬಿಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ನೆಟ್ಟಿಗರು ಈ ದೃಶ್ಯ ನೋಡಿ ಗರಂ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮೂಗಿನೊಳಗೆ ಬೀಡಿ ಇಟ್ಟು ಬಾಯಲ್ಲಿ ಹೊಗೆ ಬಿಟ್ಟ ಯುವಕ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Aug 19, 2026 | 1:28 PM

Share

ಇತ್ತೀಚೆಗಿನ ದಿನಗಳಲ್ಲಿ ರೀಲ್ಸ್‌ ಹುಚ್ಚಿನಿಂದ ಯುವಕ ಯುವತಿಯರು ಪ್ರಾಣಕ್ಕೆ ಕುತ್ತು ತರುವಂತಹ ಸಾಹಸಗಳನ್ನು ಮಾಡುತ್ತಿದ್ದಾರೆ. ಲೈಕ್ಸ್ ಹಾಗೂ ವೀವ್ಸ್ ಗಾಗಿ ಹರಸಾಹಸಗಳನ್ನು ಮಾಡುತ್ತಿದ್ದಾರೆ. ಇದೀಗ ಇಲ್ಲೊಬ್ಬ ಯುವಕನದ್ದು (young man) ಅದೇ ಕಥೆ. ಯುವಕನೊಬ್ಬ ಬೀಡಿಗಳನ್ನು ಮೂಗಿನೊಳಗೆ ಇಟ್ಟು, ಬಾಯಿಂದ ಹೊಗೆ ಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಲೈಕ್ಸ್ ವೀವ್ಸ್ ಗಾಗಿ ಇಂತಹ ಅಪಾಯಕಾರಿ ಹುಚ್ಚಾಟ ಮೆರೆಯುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಹಿ ಶುಕ್ಲ (Arohi Shukla) ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಯುವಕನೊಬ್ಬ ಉರಿಯುತ್ತಿರುವ ಬೀಡಿಗಳನ್ನು ಮೂಗಿನೊಳಗೆ ಇಟ್ಟು ಬಾಯಲ್ಲಿ ಹೊಗೆ ಬಿಟ್ಟಿದ್ದಾನೆ. ಹೊಗೆಯ ಘಾಟಿಗೆ ಕೆಮ್ಮಲು ಶುರು ಮಾಡಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಜತೆಗೆ ವಾಕಿಂಗ್‌ಗೆ ಬಂದ ಶ್ವಾನವನ್ನು ಮನೆಗೆ ಕರೆದೊಯ್ಯಲು ಹರಸಾಹಸ ಪಟ್ಟ ಯುವಕ

ಆಗಸ್ಟ್ 18 ರಂದು ಹಂಚಿಕೊಳ್ಳಲಾದ ಈ ಕ್ಲಿಪಿಂಗ್ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಸಾಹಸ ಮಾಡಲು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ ಎಂದಿದ್ದಾರೆ. ಇನ್ನೊಬ್ಬರು, ಇಂತಹ ಹುಚ್ಚಾಟಗಳಿಗೆ ಕೈ ಹಾಕುವುದು ಮೂರ್ಖತನ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇಂದಿನ ಯುವಕರಿಗೆ ಬುದ್ಧಿ ಅನ್ನೋದೇ ಇಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Wed, 19 August 26

Follow Us
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ