AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸ್ಕೂಟರನ್ನು ಸಮುದ್ರಕ್ಕೆ ಇಳಿಸಿದ ಯುವಕ, ಇದು ಹುಚ್ಚುತನದ ಪರಮಾವಧಿ

ಇತ್ತೀಚೆಗಿನ ದಿನಗಳಲ್ಲಿ ರೀಲ್ಸ್‌ ಹುಚ್ಚಿನಿಂದ ಯುವಕ- ಯುವತಿಯರು ಅನೇಕ ಸಾಹಸಗಳನ್ನು ಮಾಡುತ್ತಿದ್ದು, ಈ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ಯುವಕನು ಅಬ್ಬರಿಸುವ ಅಲೆಗಳ ನಡುವೆ ಸ್ಕೂಟರ್‌ ಜೊತೆಗೆ ನೀರಿಗೆ ಇಳಿದಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಯುವಕನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

Viral Video : ಸ್ಕೂಟರನ್ನು ಸಮುದ್ರಕ್ಕೆ ಇಳಿಸಿದ ಯುವಕ, ಇದು ಹುಚ್ಚುತನದ ಪರಮಾವಧಿ
ವೈರಲ್​ ವಿಡಿಯೋ
ಸಾಯಿನಂದಾ
| Edited By: |

Updated on: Jul 06, 2024 | 12:52 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡೋದು ಹೊಸ ಟ್ರೆಂಡ್ ಆಗಿದೆ. ರೀಲ್ಸ್ ಹೆಸರಲ್ಲಿ ಯುವ ಸಮುದಾಯ ಮಾಡ್ತಿರೋ ಹುಚ್ಚಾಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಈಗಾಗಲೇ ಈ ರೀಲ್ಸ್ ಹುಚ್ಚಾಟಕ್ಕೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆದರೆ ಇಲ್ಲೊಬ್ಬ ರೀಲ್ಸ್ ಸಾಹಸಕ್ಕೆ ಬಿದ್ದು ಸ್ಕೂಟರ್ ನೊಂದಿಗೆ ಸಮುದ್ರಕ್ಕೆ ಇಳಿದಿದ್ದಾನೆ. ಹೌದು, ಯುವಕನೊಬ್ಬನು ದೊಡ್ಡ ಗಾತ್ರದ ಅಲೆಗಳು ಬರುತ್ತಿದ್ದರೂ ಸ್ಕೂಟರ್‌ ಜೊತೆಗೆ ನೀರಿಗೆ ಇಳಿಸಿದ್ದು, ಈ ವಿಡಿಯೋ ನೋಡಿದರೆ ಮೈ ಜುಮ್ಮ್ ಎನ್ನುತ್ತದೆ.

The Figen ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಗೂಗಲ್ ಮ್ಯಾಪ್ ನಂಬಿ ಹೋದರೆ ಹೀಗೆ ಆಗೋದು ಎಂದು ಬರೆದುಕೊಳ್ಳಲಾಗಿದೆ. ಆದರೆ ಈ ವೀಡಿಯೋವನ್ನು ಯಾವಾಗ ಹಾಗೂ ಎಲ್ಲಿ ಚಿತ್ರೀಕರಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಆದರೆ ವೈರಲ್ ಆಗಿರುವ ವೀಡಿಯೋದಲ್ಲಿ ಯುವಕನೊಬ್ಬ ತನ್ನ ಸ್ಕೂಟರ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು. ಆದರೆ ಯುವಕನು ಹೆಲ್ಮೆಟ್ ಹಾಕಿದ್ದು, ತನ್ನ ಸ್ಕೂಟರ್ ಅನ್ನು ಸಮುದ್ರದ ನೀರಿನಲ್ಲಿ ಓಡಿಸಿದ್ದಾನೆ.

ಇದನ್ನೂ ಓದಿ: ಹೋಟೆಲ್‌ಗಳಲ್ಲಿ ನಂ.13ರ ರೂಮ್ ಇರೋದಿಲ್ಲ ಯಾಕೆ? ಇದರ ಹಿಂದಿರುವ ಕಾರಣ ಏನ್‌ ಗೊತ್ತಾ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಯುವಕ ಸಮುದ್ರದತ್ತ ಚಲಿಸುತ್ತಿದ್ದಾಗ ಮುಂಭಾಗದಿಂದ ದೈತ್ಯಾಕಾರದ ಅಲೆಗಳು ಬರುತ್ತಿದೆ. ಆದರೆ ಈತನು ಮಾತ್ರ ಯಾವುದಕ್ಕೂ ಭಯ ಪಡದೇ ಸ್ಕೂಟರನ್ನು ಮುಂದಕ್ಕೆ ಓಡಿಸುತ್ತಿದ್ದಾನೆ. ಕೊನೆಗೆ ದೊಡ್ಡದಾದ ಅಲೆ ಬಂದಿದ್ದು, ಸ್ಕೂಟರ್‌ ಅನ್ನು ಮತ್ತೆ ದಡದತ್ತ ತಿರುಗಿಸಿದ್ದಾನೆ. ಈ ವಿಡಿಯೋವು ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ಈತನ ವಿರುದ್ಧ ಗರಂ ಆಗುವ ಮೂಲಕ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಅದಲ್ಲದೇ ಈ ರೀತಿಯ ಸಾಹಸಕ್ಕೆ ಯಾರೂ ಕೈ ಹಾಕಬೇಡಿ ಎಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?