AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಬೀದಿಯಲ್ಲಿ ‘ಕೇಸರಿಯಾ’ ಹಾಡಿದ ಯುವಕ, ಆಲಿಸಿದ ಪೊಲೀಸರು

Maharashtra Police : ತನ್ನ ಪಾಡಿಗೆ ತಾನು ಮುಂಬೈನ ಬೀದಿಯಲ್ಲಿ ಹಾಡಿಕೊಂಡು ನಿಂತಿದ್ದಾನೆ. ಅಲ್ಲಿಗೆ ಬಂದ ಪೊಲೀಸರು ಇವನ ಹಾಡು ಕೇಳುತ್ತ ನಿಂತಿದ್ದಾರೆ. ಈ ಚಳಿ, ಈ ರಾತ್ರಿ, ಈ ಸಂಗೀತ... ಕೇಳಿ ನೀವೂ...

ಮುಂಬೈನ ಬೀದಿಯಲ್ಲಿ ‘ಕೇಸರಿಯಾ’ ಹಾಡಿದ ಯುವಕ, ಆಲಿಸಿದ ಪೊಲೀಸರು
ಯುವಕನ ಹಾಡು ಕೇಳುತ್ತಿರುವ ಮುಂಬೈ ಪೊಲೀಸ್
TV9 Web
| Edited By: |

Updated on: Dec 28, 2022 | 6:43 PM

Share

Viral Video : ಮುಂಬೈನ ಬೀದಿಯಲ್ಲಿ ಈ ಯುವಕ ಗಿಟಾರ್ ನುಡಿಸಿಕೊಂಡು ಕೇಸರಿಯಾ ಹಾಡುತ್ತಿದ್ದಾಗ ಪೊಲೀಸರು ನಿಂತು ಆಲಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಇದನ್ನು ಮರೀನ್​ ಡ್ರೈವ್​ನಲ್ಲಿ ಚಿತ್ರೀಕರಿಸಲಾಗಿದೆ. ಸಂಗೀತದ ಶಕ್ತಿ ಅದ್ಭುತ ಎನ್ನುವುದು ಇದಕ್ಕೇ. ಯಾರು ಎಲ್ಲೇ ಇದ್ದರೂ ಅವರನ್ನು ಒಂದು ಕ್ಷಣವಾದರೂ ತನ್ನತ್ತ ಸೆಳೆದೇ ಸೆಳೆಯುತ್ತದೆ. ಡಿಸೆಂಬರ್ 19ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಅಂದಿನಿಂದ ಇಂದಿನವರೆಗೂ ಲಕ್ಷಾಂತರ ಜನರ ಮನಸೂರೆಗೊಂಡಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by SHIV (@shi.vxm)

ಸಂಗೀತಕ್ಕೆ ಶಾಂತಗೊಳಿಸುವ ಶಕ್ತಿ ಇದೆ. ಇಡೀ ದಿನ ಸಂಗೀತ ಕೇಳುತ್ತಿದ್ದರೂ ಬೇಸರವೆನ್ನಿಸುವುದಿಲ್ಲ ಎಂದಿದ್ದಾರೆ ನೆಟ್ಟಿಗರೊಬ್ಬರು. ಸಂಗೀತಕ್ಕೆ ಯಾವುದೇ ಗಡಿಗಳ ಹಂಗಿಲ್ಲ ಎನ್ನುವುದು ಇದಕ್ಕೇ. ಅತ್ಯಂತ ಹೃದಯಸ್ಪರ್ಶಿಯಾಗಿದೆ ಈ ವಿಡಿಯೋ ಎಂದಿದ್ದಾರೆ ಇನ್ನೊಬ್ಬರು. ಎಲ್ಲರನ್ನೂ ಎಲ್ಲವನ್ನೂ ಇದು ಬೆಸೆಯುತ್ತದೆ ಎಂದಿದ್ದಾರೆ ಮತ್ತೊಬ್ಬರು.

ಹಾಡುವವರು ತಮ್ಮ ಪಾಡಿಗೆ ಹಾಡುತ್ತಲೇ ಇರುತ್ತಾರೆ. ಕೇಳುವವರು ಅವರಿದ್ದಲ್ಲಿಗೆ ಬಂದು ಕೇಳುತ್ತಿರುತ್ತಾರೆ. ಅಲ್ಲಿ ವರ್ಗಬೇಧವಿಲ್ಲ, ಭಾಷೆಯ ಹಂಗಿಲ್ಲ, ಜಾತಿಯ ಗೆರೆಗಳಿಲ್ಲ. ಸಂಗೀತ ಅಥವಾ ಕಲೆ ಎಂದಿಗೂ ವಿಶ್ವಮಾನ್ಯ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್