AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಬೀದಿಯಲ್ಲಿ ‘ಕೇಸರಿಯಾ’ ಹಾಡಿದ ಯುವಕ, ಆಲಿಸಿದ ಪೊಲೀಸರು

Maharashtra Police : ತನ್ನ ಪಾಡಿಗೆ ತಾನು ಮುಂಬೈನ ಬೀದಿಯಲ್ಲಿ ಹಾಡಿಕೊಂಡು ನಿಂತಿದ್ದಾನೆ. ಅಲ್ಲಿಗೆ ಬಂದ ಪೊಲೀಸರು ಇವನ ಹಾಡು ಕೇಳುತ್ತ ನಿಂತಿದ್ದಾರೆ. ಈ ಚಳಿ, ಈ ರಾತ್ರಿ, ಈ ಸಂಗೀತ... ಕೇಳಿ ನೀವೂ...

ಮುಂಬೈನ ಬೀದಿಯಲ್ಲಿ ‘ಕೇಸರಿಯಾ’ ಹಾಡಿದ ಯುವಕ, ಆಲಿಸಿದ ಪೊಲೀಸರು
ಯುವಕನ ಹಾಡು ಕೇಳುತ್ತಿರುವ ಮುಂಬೈ ಪೊಲೀಸ್
TV9 Web
| Updated By: ಶ್ರೀದೇವಿ ಕಳಸದ|

Updated on: Dec 28, 2022 | 6:43 PM

Share

Viral Video : ಮುಂಬೈನ ಬೀದಿಯಲ್ಲಿ ಈ ಯುವಕ ಗಿಟಾರ್ ನುಡಿಸಿಕೊಂಡು ಕೇಸರಿಯಾ ಹಾಡುತ್ತಿದ್ದಾಗ ಪೊಲೀಸರು ನಿಂತು ಆಲಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಇದನ್ನು ಮರೀನ್​ ಡ್ರೈವ್​ನಲ್ಲಿ ಚಿತ್ರೀಕರಿಸಲಾಗಿದೆ. ಸಂಗೀತದ ಶಕ್ತಿ ಅದ್ಭುತ ಎನ್ನುವುದು ಇದಕ್ಕೇ. ಯಾರು ಎಲ್ಲೇ ಇದ್ದರೂ ಅವರನ್ನು ಒಂದು ಕ್ಷಣವಾದರೂ ತನ್ನತ್ತ ಸೆಳೆದೇ ಸೆಳೆಯುತ್ತದೆ. ಡಿಸೆಂಬರ್ 19ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಅಂದಿನಿಂದ ಇಂದಿನವರೆಗೂ ಲಕ್ಷಾಂತರ ಜನರ ಮನಸೂರೆಗೊಂಡಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by SHIV (@shi.vxm)

ಸಂಗೀತಕ್ಕೆ ಶಾಂತಗೊಳಿಸುವ ಶಕ್ತಿ ಇದೆ. ಇಡೀ ದಿನ ಸಂಗೀತ ಕೇಳುತ್ತಿದ್ದರೂ ಬೇಸರವೆನ್ನಿಸುವುದಿಲ್ಲ ಎಂದಿದ್ದಾರೆ ನೆಟ್ಟಿಗರೊಬ್ಬರು. ಸಂಗೀತಕ್ಕೆ ಯಾವುದೇ ಗಡಿಗಳ ಹಂಗಿಲ್ಲ ಎನ್ನುವುದು ಇದಕ್ಕೇ. ಅತ್ಯಂತ ಹೃದಯಸ್ಪರ್ಶಿಯಾಗಿದೆ ಈ ವಿಡಿಯೋ ಎಂದಿದ್ದಾರೆ ಇನ್ನೊಬ್ಬರು. ಎಲ್ಲರನ್ನೂ ಎಲ್ಲವನ್ನೂ ಇದು ಬೆಸೆಯುತ್ತದೆ ಎಂದಿದ್ದಾರೆ ಮತ್ತೊಬ್ಬರು.

ಹಾಡುವವರು ತಮ್ಮ ಪಾಡಿಗೆ ಹಾಡುತ್ತಲೇ ಇರುತ್ತಾರೆ. ಕೇಳುವವರು ಅವರಿದ್ದಲ್ಲಿಗೆ ಬಂದು ಕೇಳುತ್ತಿರುತ್ತಾರೆ. ಅಲ್ಲಿ ವರ್ಗಬೇಧವಿಲ್ಲ, ಭಾಷೆಯ ಹಂಗಿಲ್ಲ, ಜಾತಿಯ ಗೆರೆಗಳಿಲ್ಲ. ಸಂಗೀತ ಅಥವಾ ಕಲೆ ಎಂದಿಗೂ ವಿಶ್ವಮಾನ್ಯ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ