Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar: ಆಧಾರ್ ಕಾರ್ಡ್​ನಲ್ಲಿದ್ದ ಹೆಸರು ನೋಡಿ ವಿದ್ಯಾರ್ಥಿನಿಗೆ ಅಡ್ಮಿಷನ್ ಕೊಡಲ್ಲ ಎಂದ ಶಾಲೆ!

Viral News: ಉತ್ತರ ಪ್ರದೇಶದ ಮಗುವಿನ ಆಧಾರ್ ಕಾರ್ಡ್​ನಲ್ಲಿ ಆಕೆಯ ಮಧು ಕಾ ಪಂಚ್ವಾ ಬಚ್ಚಾ ಅಥವಾ ಮಧುವಿನ ಐದನೇ ಮಗು ಎಂದು ಬರೆಯಲಾಗಿದೆ. ಇದೇ ಕಾರಣಕ್ಕೆ ಆಕೆಗೆ ಶಾಲೆಯಲ್ಲಿ ಅಡ್ಮಿಷನ್ ನಿರಾಕರಿಸಲಾಗಿದೆ.

Aadhaar: ಆಧಾರ್ ಕಾರ್ಡ್​ನಲ್ಲಿದ್ದ ಹೆಸರು ನೋಡಿ ವಿದ್ಯಾರ್ಥಿನಿಗೆ ಅಡ್ಮಿಷನ್ ಕೊಡಲ್ಲ ಎಂದ ಶಾಲೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 04, 2022 | 6:39 PM

ಬುಡೌನ್: ಉತ್ತರ ಪ್ರದೇಶದ ಬುಡೌನ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿಚಿತ್ರ ಕಾರಣವೊಂದಕ್ಕೆ ಮಗುವಿಗೆ ಪ್ರವೇಶ ನಿರಾಕರಿಸಲಾಗಿದೆ. ಆಕೆಯ ಆಧಾರ್ ಕಾರ್ಡ್​ನಲ್ಲಿ (Aadhaar Card) ಆಕೆಯ ಮಧು ಕಾ ಪಂಚ್ವಾ ಬಚ್ಚಾ ಅಥವಾ ಮಧುವಿನ ಐದನೇ ಮಗು (Baby Five of Madhu) ಎಂದು ಬರೆಯಲಾಗಿದೆ. ಇದೇ ಕಾರಣಕ್ಕೆ ಆಕೆಗೆ ಶಾಲೆಯಲ್ಲಿ ಅಡ್ಮಿಷನ್ ನಿರಾಕರಿಸಲಾಗಿದೆ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಧಾರ್ ಕಾರ್ಡ್‌ನಲ್ಲಿ ಆಧಾರ್ ಸಂಖ್ಯೆಯೂ ಇರಲಿಲ್ಲ. ಆಕೆಯ ಹೆಸರೂ ಇರದಿದ್ದ ಹಿನ್ನೆಲೆಯಲ್ಲಿ ಆಕೆಗೆ ಪ್ರವೇಶ ನೀಡಲು ಶಾಲಾ ಆಡಳಿತ ಸಿಬ್ಬಂದಿ ನಿರಾಕರಿಸಿದ್ದಾರೆ.

ಶನಿವಾರ ಬಿಲ್ಸಿ ತಹಸಿಲ್‌ನ ರಾಯ್‌ಪುರ ಗ್ರಾಮದ ನಿವಾಸಿ ದಿನೇಶ್ ತನ್ನ ಮಗಳು ಆರತಿಗೆ ಪ್ರವೇಶ ಪಡೆಯಲು ಪ್ರಾಥಮಿಕ ಶಾಲೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ಏಕ್ತಾ ವರ್ಷಿಣಿ ಎಂಬ ಶಿಕ್ಷಕಿ ಆಕೆಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಧಾರ್ ಕಾರ್ಡ್ ಸರಿಪಡಿಸಿಕೊಡುವಂತೆ ಶಿಕ್ಷಕರು ದಿನೇಶ್‌ಗೆ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ದೀಪಾ ರಂಜನ್ ಮಾತನಾಡಿ, ‘ಅಂಚೆ ಕಚೇರಿ, ಬ್ಯಾಂಕ್​ಗಳಲ್ಲಿ ಆಧಾರ್ ಕಾರ್ಡ್ ಸಿದ್ಧಪಡಿಸಲಾಗುತ್ತಿದೆ. ನಿರ್ಲಕ್ಷ್ಯದಿಂದ ಈ ಪ್ರಮಾದ ನಡೆದಿದೆ. ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಆ ಬಾಲಕಿಯ ಆಧಾರ್ ಕಾರ್ಡ್‌ನ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುವಿನ 5ನೇ ಮಗು ಎಂಬ ಹೆಸರಿರುವ ಆ ಆಧಾರ್ ಕಾರ್ಡ್​ ನೋಡಿ ನೆಟ್ಟಿಗರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ

PAN-Aadhaar Linking: ಪ್ಯಾನ್- ಆಧಾರ್ ಜೋಡಣೆ ಆಗಿಲ್ಲವೆ? ಚಿಂತೆ ಮಾಡಬೇಡಿ, ಇನ್ನೂ ಒಂದು ಅವಕಾಶವಿದೆ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್