AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುವ ‘ಆಮ್ ಮನೋರಥ’ ಹಬ್ಬದ ಬಗ್ಗೆ ಇಲ್ಲಿದೆ ಮಾಹಿತಿ

ಜಾಮ್‌ನಗರದ ರಿಲಯನ್ಸ್ ರಿಫೈನರಿ ಕಾಂಪ್ಲೆಕ್ಸ್‌ನಲ್ಲಿ ಧೀರೂಭಾಯಿ ಅಂಬಾನಿಯವರು ಬೃಹತ್​ ಮಾವಿನ ತೋಟ ನಿರ್ಮಿಸಿದ್ದಾರೆ. ಈ ತೋಟ ಸುಮಾರು 600 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಇಲ್ಲಿ ಬೆಳೆಯುವ ವರ್ಷದ ಮೊದಲ ಮಾವಿನ ಹಣ್ಣನ್ನು ಶ್ರೀಕೃಷ್ಣನಿಗೆ ಸಮರ್ಪಿಸುತ್ತಾರೆ ಅಂಬಾನಿ ಕುಟುಂಬ.

ಅಂಬಾನಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುವ 'ಆಮ್ ಮನೋರಥ' ಹಬ್ಬದ ಬಗ್ಗೆ ಇಲ್ಲಿದೆ ಮಾಹಿತಿ
Aam Manorath
ಅಕ್ಷತಾ ವರ್ಕಾಡಿ
|

Updated on: Apr 28, 2024 | 3:34 PM

Share

ಏಷ್ಯಾದ ಶ್ರೀಮಂತ ವ್ಯಕ್ತಿ ಬಿಲಿಯನೇರ್ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ವ್ಯಾಪಾರ ಸಾಮ್ರಾಜ್ಯದ ಬಗ್ಗೆ ನಿಮಗೆ ತಿಳಿದಿರಲೇಬೇಕು. ರಿಲಯನ್ಸ್ ಇಂಡಸ್ಟ್ರೀಸ್ ಉಡುಪು, ಪೆಟ್ರೋಲ್, ಮೊಬೈಲ್, ರಿಟೇಲ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಿದೆ. ಆದರೆ ಅಂಬಾನಿ ಕುಟುಂಬ ಮಾವು ಬೆಳೆಯಲ್ಲೂ ಹೆಚ್ಚಿನ ಲಾಭ ಗಳಿಸುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ?

ಜಾಮ್‌ನಗರದ ರಿಲಯನ್ಸ್ ರಿಫೈನರಿ ಕಾಂಪ್ಲೆಕ್ಸ್‌ನಲ್ಲಿ ಧೀರೂಭಾಯಿ ಅಂಬಾನಿಯವರು ಬೃಹತ್​ ಮಾವಿನ ತೋಟ ನಿರ್ಮಿಸಿದ್ದಾರೆ. ಈ ತೋಟ ಸುಮಾರು 600 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಇಲ್ಲಿ ಬೆಳೆಯುವ ಬಹುತೇಕ ಮಾವು ರಫ್ತಾಗುತ್ತದೆ. ಮತ್ತೊಂದು ವಿಶೇಷತೆ ಏನೆಂದರೆ ಇಲ್ಲಿ ಬೆಳೆಯುವ ವರ್ಷದ ಮೊದಲ ಮಾವಿನ ಹಣ್ಣಿಗೆ ವಿಶೇಷ ಸಂಪ್ರದಾಯವಿದೆ. ಶ್ರೀಕೃಷ್ಣನ ಪರಮ ಭಕ್ತರಾದ ಅಂಬಾನಿ ಕುಟುಂಬ ಸಂಪೂರ್ಣವಾಗಿ ಮಾವಿನಿಂದ ಅಲಂಕರಿಸುವ ‘ಆಮ್ ಮನೋರತ್’ ಹಬ್ಬವನ್ನು ಆಚರಿಸುತ್ತಾರೆ.

ಇದನ್ನೂ ಓದಿ: ನೀವು ಧರಿಸುವ ಬಟ್ಟೆಯ ಬಣ್ಣ ರಸ್ತೆ ಅಪಘಾತಕ್ಕೆ ಕಾರಣವಾಗಬಹುದು; ವಿಡಿಯೋ ಇಲ್ಲಿದೆ ನೋಡಿ

ಏನಿದು ‘ಆಮ್ ಮನೋರಥ’ ಹಬ್ಬ?

ಮುಖೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾದಲ್ಲಿ ದೊಡ್ಡ ಶ್ರೀಕೃಷ್ಣ ದೇವಾಲಯವಿದೆ. ಪ್ರತಿ ವರ್ಷ ಅಂಬಾನಿ ಕುಟುಂಬವು ಈ ದೇವಾಲಯದಲ್ಲಿ ‘ಆಮ್ ಮನೋರಥ’ ಹಬ್ಬವನ್ನು ಆಚರಿಸುತ್ತದೆ. ಮುಕೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ‘ಆಮ್ ಮನೋರಥ’ ಸಿದ್ಧತೆಯತ್ತ ಗಮನ ಹರಿಸಿದ್ದಾರೆ. ‘ಆಮ್ ಮನೋರಥ’ ಉತ್ಸವದಲ್ಲಿ, ಮಾವಿನಹಣ್ಣಿನ ಮೊದಲ ಬೆಳೆಯನ್ನು ಶ್ರೀಕೃಷ್ಣನಿಗೆ ಅರ್ಪಿಸಲಾಗುತ್ತದೆ. ಆಂಟಿಲಿಯಾದಲ್ಲಿನ ದೇವಾಲಯಗಳನ್ನು ಮಾವಿನ ಹಣ್ಣಿನಿಂದ ಅಲಂಕರಿಸಲಾಗಿದೆ. ಮಾವಿನ ಗೊಂಚಲುಗಳನ್ನು ತಯಾರಿಸಲಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ, ಹಬ್ಬಕ್ಕೆ ಮಾವಿನ ಹಣ್ಣುಗಳನ್ನು ರಿಲಯನ್ಸ್‌ನ ಜಾಮ್‌ನಗರ ತೋಟದಿಂದ ತರಿಸಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ