AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವಿಸರ್ಜನೆಯ ವೇಳೆ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕ; ವಿಡಿಯೋ ವೈರಲ್​​

ವಿಡಿಯೋದಲ್ಲಿ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕನ ಹೆಸರು ಅಭಿನವ್ ಅರೋರಾ. ಅಭಿನವ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​​ನಲ್ಲಿ 9.3 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾನೆ. ಆಧ್ಯಾತ್ಮಿಕ ವಿಷಯ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಅಭಿನವ್ ಹಿಂದೂ ಹಬ್ಬಗಳನ್ನು ಆಚರಿಸುವುದು, ಹಿಂದೂ ಧರ್ಮಗ್ರಂಥಗಳ ಬಗೆಗಿನ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾನೆ.

Video Viral: ವಿಸರ್ಜನೆಯ ವೇಳೆ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕ;  ವಿಡಿಯೋ ವೈರಲ್​​
Abhinav Arora
ಅಕ್ಷತಾ ವರ್ಕಾಡಿ
|

Updated on:Sep 11, 2024 | 11:00 AM

Share

ಬಾಲಕನೊಬ್ಬ ಗಣಪತಿ ಮೂರ್ತಿಯ ಮುಂದೆ ಕುಳಿತು ವಿಸರ್ಜನೆ ಮಾಡದಂತೆ ಹೇಳುತ್ತಾ ಅಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಿತ್ತಳೆ ಬಣ್ಣದ ಕುರ್ತಾ ಧರಿಸಿ ನದಿಯ ದಡದಲ್ಲಿ ಕುಳಿತಿದ್ದ ಬಾಲಕ ಗಣೇಶನ ಮೂರ್ತಿಗೆ ಲಡ್ಡೂ ತಿನ್ನಿಸುತ್ತಾ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

abhinavaroraofficial ಎಂಬ ಇನ್ಸ್ಟಾಗ್​ರಾಮ್​ನ್ಲಲಿ ಹಂಚಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಸೆ.04 ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 7 ದಿನದಲ್ಲಿ 23.9 ಮಿಲಿಯನ್ ಅಂದರೆ 2ಕೋಟಿಗೂ ಅಧಿಕ​ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಬಾಲಕನ ಭಕ್ತಿಗೆ ನೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೂಮಿಯತ್ತ ಧಾವಿಸುತ್ತಿದೆ ಬೃಹತ್‌ ಕ್ಷುದ್ರಗ್ರಹ, ಎಚ್ಚರಿಕೆ ನೀಡಿದ ಇಸ್ರೋ

ಅಭಿನವ್ ಅರೋರಾ ಯಾರು?

ವಿಡಿಯೋದಲ್ಲಿ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕನ ಹೆಸರು ಅಭಿನವ್ ಅರೋರಾ. ಅಭಿನವ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​​ನಲ್ಲಿ 9.3 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾನೆ. ಆಧ್ಯಾತ್ಮಿಕ ವಿಷಯ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಅಭಿನವ್ ಹಿಂದೂ ಹಬ್ಬಗಳನ್ನು ಆಚರಿಸುವುದು, ಹಿಂದೂ ಧರ್ಮಗ್ರಂಥಗಳನ್ನು ಓದುವುದು ಮತ್ತು ಧಾರ್ಮಿಕ ಗುರುಗಳನ್ನು ಭೇಟಿಯಾಗುವುದನ್ನು ತೋರಿಸುವ ಚಿತ್ರಗಳು ಮತ್ತು ವೀಡಿಯೊಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾನೆ. ಇದಲ್ಲದೇ ಈ ಬಾಲಕನನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾರತದ ಅತ್ಯಂತ ಕಿರಿಯ ಆಧ್ಯಾತ್ಮಿಕ ವಾಗ್ಮಿ ಎಂದು ಗೌರವಿಸಿದ್ದರು. ಅಭಿನವ್ ವಾಣಿಜ್ಯೋದ್ಯಮಿ, ಲೇಖಕ ಮತ್ತು TEDx ಸ್ಪೀಕರ್ ತರುಣ್ ರಾಜ್ ಅರೋರಾ ಅವರ ಮಗ .

ವೈರಲ್​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Wed, 11 September 24

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು