AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವಿನ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಆರಂಭಿಕ ಪಂದ್ಯಕ್ಕೂ ಮುನ್ನ ಅನಿರೀಕ್ಷಿತ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಭಯಾನಕ ವಾತಾವರಣ ನಿರ್ಮಾಣವಾಗಿತ್ತು.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ
ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ.
TV9 Web
| Edited By: |

Updated on: Jan 26, 2022 | 5:54 PM

Share

ಕರಾಚಿ:  ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವಿನ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಆರಂಭಿಕ ಪಂದ್ಯಕ್ಕೂ ಮುನ್ನ ಅನಿರೀಕ್ಷಿತ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಭಯಾನಕ ವಾತಾವರಣ ನಿರ್ಮಾಣವಾಗಿತ್ತು. ಮಂಗಳವಾರ ರಾತ್ರಿ ಪಿಎಸ್‌ಎಲ್‌ ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ  ವೆಬ್‌ಸೈಟ್​ವೊಂದರ ವರದಿಯ ಪ್ರಕಾರ, ಮೇಕ್-ಶಿಫ್ಟ್ ಕಾಮೆಂಟರಿ ಬಾಕ್ಸ್‌ನೊಳಗೆ ಬೆಂಕಿ ಕಾಣಿಸಿಕೊಳ್ಳುವುದರ ಜೊತೆಗೆ ಕೆಲಸದ ಸಮಯದಲ್ಲಿ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದೆ ಎಂದು ಹೇಳಲಾಗುತ್ತಿದೆ. 

ಇನ್ನೂ ಅನಿರೀಕ್ಷಿತವಾಗಿ ಕಾಣಿಸಿಕೊಂಡ ಬೆಂಕಿವನ್ನು ಅಗ್ನಿಶಾಮಕ ದಳದವರಳು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಗತ್ಯ ಸಿಬ್ಬಂದಿಯನ್ನು ಕ್ರೀಡಾಂಗಣದಲ್ಲಿ ನಿಯೋಜಿಸಲಾಗಿದೆ ಎಂದು ಘಟನೆಯ ನಂತರ ಪಿಸಿಬಿ ವಕ್ತಾರರು ದೃಢಪಡಿಸಿದ್ದಾರೆ. ಕರಾಚಿ ಸ್ಟೇಡಿಯಂನ ಮೂರನೇ ಮಹಡಿಯಲ್ಲಿ ಸಾಮಾನ್ಯವಾಗಿ ಇರುವ ಕಾಮೆಂಟರಿ ಬಾಕ್ಸ್​ನ್ನು ನೆಲಮಹಡಿಗೆ ಸ್ಥಳಾಂತ್ತರಿಸಲಾಗಿದೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನ ಸೂಪರ್ ಲೀಗ್‌ನ 5 ನೇ ಆವೃತ್ತಿಯ ಚಾಂಪಿಯನ್ ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ಗಳಾದ, ಮುಲ್ತಾನ್ ಸುಲ್ತಾನ್‌ ತಂಡ ಬಾಬರ್ ಅಜಮ್‌ನ ಕರಾಚಿ ಕಿಂಗ್ಸ್  ವಿರುದ್ಧ ಸೆಣಸಾಡಲಿದೆ.

ಇದನ್ನೂ ಓದಿ;

ಗುಜರಿ ವಸ್ತುಗಳಿಂದ ತಯಾರಾದ ವಾಹನ​ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್​ ಮಹೀಂದ್ರಾ

ಮಿನ್ನಲ್​ ಮುರಳಿ ಚಿತ್ರದ ಹೀರೋನಂತೆ ರೆಡಿಯಾಗಿ ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿದ ವರ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?