AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವಿನ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಆರಂಭಿಕ ಪಂದ್ಯಕ್ಕೂ ಮುನ್ನ ಅನಿರೀಕ್ಷಿತ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಭಯಾನಕ ವಾತಾವರಣ ನಿರ್ಮಾಣವಾಗಿತ್ತು.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ
ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ.
TV9 Web
| Edited By: |

Updated on: Jan 26, 2022 | 5:54 PM

Share

ಕರಾಚಿ:  ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವಿನ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಆರಂಭಿಕ ಪಂದ್ಯಕ್ಕೂ ಮುನ್ನ ಅನಿರೀಕ್ಷಿತ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಭಯಾನಕ ವಾತಾವರಣ ನಿರ್ಮಾಣವಾಗಿತ್ತು. ಮಂಗಳವಾರ ರಾತ್ರಿ ಪಿಎಸ್‌ಎಲ್‌ ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ  ವೆಬ್‌ಸೈಟ್​ವೊಂದರ ವರದಿಯ ಪ್ರಕಾರ, ಮೇಕ್-ಶಿಫ್ಟ್ ಕಾಮೆಂಟರಿ ಬಾಕ್ಸ್‌ನೊಳಗೆ ಬೆಂಕಿ ಕಾಣಿಸಿಕೊಳ್ಳುವುದರ ಜೊತೆಗೆ ಕೆಲಸದ ಸಮಯದಲ್ಲಿ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದೆ ಎಂದು ಹೇಳಲಾಗುತ್ತಿದೆ. 

ಇನ್ನೂ ಅನಿರೀಕ್ಷಿತವಾಗಿ ಕಾಣಿಸಿಕೊಂಡ ಬೆಂಕಿವನ್ನು ಅಗ್ನಿಶಾಮಕ ದಳದವರಳು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಗತ್ಯ ಸಿಬ್ಬಂದಿಯನ್ನು ಕ್ರೀಡಾಂಗಣದಲ್ಲಿ ನಿಯೋಜಿಸಲಾಗಿದೆ ಎಂದು ಘಟನೆಯ ನಂತರ ಪಿಸಿಬಿ ವಕ್ತಾರರು ದೃಢಪಡಿಸಿದ್ದಾರೆ. ಕರಾಚಿ ಸ್ಟೇಡಿಯಂನ ಮೂರನೇ ಮಹಡಿಯಲ್ಲಿ ಸಾಮಾನ್ಯವಾಗಿ ಇರುವ ಕಾಮೆಂಟರಿ ಬಾಕ್ಸ್​ನ್ನು ನೆಲಮಹಡಿಗೆ ಸ್ಥಳಾಂತ್ತರಿಸಲಾಗಿದೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನ ಸೂಪರ್ ಲೀಗ್‌ನ 5 ನೇ ಆವೃತ್ತಿಯ ಚಾಂಪಿಯನ್ ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ಗಳಾದ, ಮುಲ್ತಾನ್ ಸುಲ್ತಾನ್‌ ತಂಡ ಬಾಬರ್ ಅಜಮ್‌ನ ಕರಾಚಿ ಕಿಂಗ್ಸ್  ವಿರುದ್ಧ ಸೆಣಸಾಡಲಿದೆ.

ಇದನ್ನೂ ಓದಿ;

ಗುಜರಿ ವಸ್ತುಗಳಿಂದ ತಯಾರಾದ ವಾಹನ​ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್​ ಮಹೀಂದ್ರಾ

ಮಿನ್ನಲ್​ ಮುರಳಿ ಚಿತ್ರದ ಹೀರೋನಂತೆ ರೆಡಿಯಾಗಿ ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿದ ವರ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?