AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಶ್ವವೇ ವಿಫಲವಾಗಿದೆ’ ಕಣ್ಣೀರಿನಲ್ಲಿರುವ ಅಫ್ಘಾನಿ ಹುಡುಗಿಯ ಹೃದಯ ವಿದ್ರಾವಕ ವಿಡಿಯೋ ವೈರಲ್

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಫ್ಘಾನಿಯರ ಜೀವನ ಛಿದ್ರವಾಗುತ್ತಿದ್ದಾಗ ಹುಡುಗಿಯ ಕಣ್ಣೀರಿನ ವಿಡಿಯೋ..

‘ವಿಶ್ವವೇ ವಿಫಲವಾಗಿದೆ' ಕಣ್ಣೀರಿನಲ್ಲಿರುವ ಅಫ್ಘಾನಿ ಹುಡುಗಿಯ ಹೃದಯ ವಿದ್ರಾವಕ ವಿಡಿಯೋ ವೈರಲ್
‘ವಿಶ್ವವೇ ವಿಫಲವಾಗಿದೆ' ಕಣ್ಣೀರಿನಲ್ಲಿರುವ ಅಫ್ಘಾನಿ ಹುಡುಗಿಯ ಹೃದಯ ವಿದ್ರಾವಕ ವಿಡಿಯೋ
TV9 Web
| Edited By: |

Updated on:Aug 17, 2021 | 11:10 AM

Share

ತಾಲಿಬಾನ್(Taliban) ಅಫ್ಘಾನಿಸ್ತಾನದ (Afghanistan) ಮೇಲೆ ಹಿಡಿತ ಸಾಧಿಸುತ್ತಿದ್ದಂತೆಯೇ ಹಲವಾರು ಹೃದಯ ವಿದ್ರಾವಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವು ಮನಕಲಕುವ ಚಿತ್ರಗಳು ಹರಿದಾಡುತ್ತಿದೆ. ಇದರ ನಡುವೆ ಅಫ್ಘಾನಿಸ್ತಾನದ ಹುಡುಗಿಯ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ. ಯುದ್ಧದಿಂದ ಹಾನಿಗೊಳಗಾದ ದೇಶವನ್ನು ಬಹುಬೇಗ ಮರೆತುಬಿಡುತ್ತಾರೆ ಎಂದು ಹುಡುಗಿ ಮಾತನಾಡಿದ್ದಾರೆ. ಮನಕಲುಕವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಲಿಬಾನ್​ನ ಕಾಬೂಲ್ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಇರಾನಿನ ಪರ್ತಕರ್ತ ಮಾಸಿಹ್ ಶುಕ್ರವಾರ ಪೋಸ್ಟ್ ಮಾಡಿದ್ದಾರೆ. ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅಫ್ಘಾನಿಯರ ಜೀವನ ಛಿದ್ರವಾಗುತ್ತಿದ್ದಾಗ ಹುಡುಗಿಯ ಕಣ್ಣೀರಿನ ವಿಡಿಯೋ. ಅಫ್ಘಾನಿಸ್ತಾನದ ಮಹಿಳೆಯರನ್ನು ನೋಡಿ ಮನಕಲುಕುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

ಹಿಂದಿನ ಆಡಳಿತದಲ್ಲಿ ತಾಲಿಬಾನ್ ಮಹಿಳೆಯರಿಗೆ ಹೊರಗಡೆ ಕೆಲಸಕ್ಕೆ ಹೋಗುವುದನ್ನು ನಿಷೇಧಿಸಿತು. ಮಹಿಳೆಯರು ಬುರ್ಖಾ ಧರಿಸಬೇಕಿತ್ತು. ಮಹಿಳೆಯರು ಹೊರಗೆ ಹೋಗುವಾಗಲೆಲ್ಲಾ ಅವರೊಡನೆ ಪುರುಷರು ಹೋಗಲೇಬೇಕಿತ್ತು. ಅಫ್ಘಾನಿ ಹುಡುಗಿಯ ಹ್ರದಯ ವಿದ್ರಾವಕ ವಿಡಿಯೋ ನೋಡಿದ ನೆಟ್ಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಇದನ್ನೂ ಓದಿ:

Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ!

ಅಫ್ಘಾನಿಸ್ತಾನದ ಈಗಿನ ಸ್ಥಿತಿ ರಶೀದ್ ಖಾನ್ ಅವರನ್ನು ಚಿಂತಾಕ್ರಾಂತರನ್ನಾಗಿಸಿದೆ: ಕೆವಿನ್ ಪೀಟರ್ಸನ್

Published On - 11:10 am, Tue, 17 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!