AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಂಗಾಂಡಾದಲ್ಲಿ ಕಾಲಾ ಚಶ್ಮಾ

Kala Chashma Song : ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕತ್ರಿನಾ ಕೈಫ್ ಅಭಿನಯದ ಬಾರ್ ಬಾರ್ ದೇಖೋ ಸಿನೆಮಾದ ಈ ಹಾಡಿಗೆ ಕುಣಿದ ಈ ಮಕ್ಕಳ ಉತ್ಸಾಹ ನೋಡಿ.

Viral Video: ಉಂಗಾಂಡಾದಲ್ಲಿ ಕಾಲಾ ಚಶ್ಮಾ
ಕಾಲಾ ಕಾಲಾ ಚಷಮಾ
TV9 Web
| Updated By: ಶ್ರೀದೇವಿ ಕಳಸದ|

Updated on:Aug 26, 2022 | 2:32 PM

Share

Viral Video : ಕೆಲದಿನಗಳ ಹಿಂದೆ ಕ್ವಿಕ್ ಸ್ಟೈಲ್ ಎಂಬ ನಾರ್ವೇಜಿಯನ್ ಡ್ಯಾನ್ಸ್ ಗ್ರೂಪ್ ಕಾಲಾ ಚಶ್ಮಾ ಹಾಡಿಗೆ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ಹಾಡಿಗೆ ಆಫ್ರಿಕನ್ ಮಕ್ಕಳ ಗುಂಪು ನೃತ್ಯ ಮಾಡುತ್ತಿರುವ ಮತ್ತೊಂದು ವೀಡಿಯೊ ನೆಟ್ಟಿಗರಲ್ಲಿ ಸಂಚಲನ ಸೃಷ್ಟಿಸಿದೆ. ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕತ್ರಿನಾ ಕೈಫ್ ಅಭಿನಯದ ಬಾರ್ ಬಾರ್ ದೇಖೋ ಸಿನೆಮಾದ ಈ ಹಾಡಿಗೆ ಈ ಮಕ್ಕಳು ಉತ್ಸಾಹದಿಂದ ಕುಣಿದಿವೆ. ಸ್ಮ್ಯಾಶ್ ಟ್ಯಾಲೆಂಟ್ ಫೌಂಡೇಶನ್ ಯುಜಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ  ಹಂಚಿಕೊಂಡಿದೆ. 4 ಮಿಲಿಯನ್​ಗೂ ಹೆಚ್ಚು ಫಾಲೋವರ್ಸ್​ ಹೊಂದಿದ ಈ ಪುಟದಲ್ಲಿ, ಉಗಾಂಡಾದಲ್ಲಿರುವ ಬಡಮಕ್ಕಳಿಗೆ ಶಿಕ್ಷಣ ಮತ್ತು ಮೂಲಭೂತ ಅಗತ್ಯಗಳನ್ನು ಒದಗಿಸುವ ಸ್ವಯಂ ಸಂಸ್ಥೆಯು ಇದಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by SMASH TALENT FOUNDATION UG (@smashtalentkidsafrica)

ಈ ವಿಡಿಯೋ 4 ದಿನಗಳ ಹಿಂದೆ ಪೋಸ್ಟ್ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಗಳಿಸಿದ ಇದು 11,000 ಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:26 pm, Fri, 26 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ