AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…

Zerusalema : ಮಾಸ್ಟರ್ ಕೆಜಿಯ ಪ್ರಸಿದ್ಧ ಹಾಡು ಜೆರುಸಲೇಮಾಗೆ ಈ ಹುಡುಗರು ಹಾಕಿದ ಹೆಜ್ಜೆ ನೆಟ್ಟಿಗರ ಮನಸೂರೆಗೊಂಡಿದೆ. ಈ ವಿಡಿಯೋ 5 ಮಿಲಿಯನ್​ ವೀಕ್ಷಕರನ್ನು ಸೆಳೆದಿದೆ.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ...
ಆಫ್ರಿಕನ್ ಮಕ್ಕಳ ಈ ನೃತ್ಯ
TV9 Web
| Edited By: |

Updated on: Aug 08, 2022 | 3:55 PM

Share

Viral : ಈ ಮೋಡಮುಸುಕಿದ ವಾತಾವರಣ ಮಂಪರು ತರಿಸುತ್ತಿದೆಯೇ? ನಿಮಗೆ ಬೇಕಿರೋದು ಮನಸ್ಸನ್ನು ಅರಳಿಸುವ ನೃತ್ಯ ಮತ್ತು ಸಂಗೀತ. ಈ ಎರಡೂ ಯಾವಾಗಲೂ ಮನಸ್ಸನ್ನು ಆಹ್ಲಾದವಾಗಿರಿಸುತ್ತವೆ. ದೇಹಮನಸ್ಸಿನಲ್ಲಿ ಚೈತನ್ಯವನ್ನು ಸ್ಫುರಿಸುತ್ತವೆ. ಇಲ್ಲಿರುವ ಈ ವಿಡಿಯೋ ನೋಡಿ ಆಫ್ರಿಕದ ಮೂರು ಮಕ್ಕಳು ಎಷ್ಟು ಮುದ್ದಾಗಿ ಹೆಜ್ಜೆ ಹಾಕಿದ್ದಾರೆ. ಗೇಬ್ರಿಯಲ್ ಕಾರ್ನೋ ಎನ್ನುವವರು ಟ್ವಿಟರ್​ನಲ್ಲಿ ಈ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋ 5 ಮಿಲಿಯನ್​ನಷ್ಟು ವೀಕ್ಷಣೆ ಹೊಂದಿದೆ. ಉಗಾಂಡಾ ಮೂಲದ ಮಸಾಕಾ ಕಿಡ್ಸ್​ ಆಫ್ರಿಕಾನಾ ಎಂಬ ಎನ್​ಜಿಒ ಒಂದರಲ್ಲಿರುವ ಈ ಮೂರು ಮಕ್ಕಳು ಜೆರುಸಲೆಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಾಸ್ಟರ್ ಕೆಜಿ ಹಾಡಿರುವ ಜೆರುಸಲೆಮಾ ಹಾಡು ಮತ್ತು ಈ ಮಕ್ಕಳ ನೃತ್ಯ ಸ್ವಲ್ಪಾದರೂ ನಿಮ್ಮಲ್ಲಿ ಉತ್ಸಾಹ ತಂದಿತಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ