AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…

Zerusalema : ಮಾಸ್ಟರ್ ಕೆಜಿಯ ಪ್ರಸಿದ್ಧ ಹಾಡು ಜೆರುಸಲೇಮಾಗೆ ಈ ಹುಡುಗರು ಹಾಕಿದ ಹೆಜ್ಜೆ ನೆಟ್ಟಿಗರ ಮನಸೂರೆಗೊಂಡಿದೆ. ಈ ವಿಡಿಯೋ 5 ಮಿಲಿಯನ್​ ವೀಕ್ಷಕರನ್ನು ಸೆಳೆದಿದೆ.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ...
ಆಫ್ರಿಕನ್ ಮಕ್ಕಳ ಈ ನೃತ್ಯ
TV9 Web
| Edited By: |

Updated on: Aug 08, 2022 | 3:55 PM

Share

Viral : ಈ ಮೋಡಮುಸುಕಿದ ವಾತಾವರಣ ಮಂಪರು ತರಿಸುತ್ತಿದೆಯೇ? ನಿಮಗೆ ಬೇಕಿರೋದು ಮನಸ್ಸನ್ನು ಅರಳಿಸುವ ನೃತ್ಯ ಮತ್ತು ಸಂಗೀತ. ಈ ಎರಡೂ ಯಾವಾಗಲೂ ಮನಸ್ಸನ್ನು ಆಹ್ಲಾದವಾಗಿರಿಸುತ್ತವೆ. ದೇಹಮನಸ್ಸಿನಲ್ಲಿ ಚೈತನ್ಯವನ್ನು ಸ್ಫುರಿಸುತ್ತವೆ. ಇಲ್ಲಿರುವ ಈ ವಿಡಿಯೋ ನೋಡಿ ಆಫ್ರಿಕದ ಮೂರು ಮಕ್ಕಳು ಎಷ್ಟು ಮುದ್ದಾಗಿ ಹೆಜ್ಜೆ ಹಾಕಿದ್ದಾರೆ. ಗೇಬ್ರಿಯಲ್ ಕಾರ್ನೋ ಎನ್ನುವವರು ಟ್ವಿಟರ್​ನಲ್ಲಿ ಈ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋ 5 ಮಿಲಿಯನ್​ನಷ್ಟು ವೀಕ್ಷಣೆ ಹೊಂದಿದೆ. ಉಗಾಂಡಾ ಮೂಲದ ಮಸಾಕಾ ಕಿಡ್ಸ್​ ಆಫ್ರಿಕಾನಾ ಎಂಬ ಎನ್​ಜಿಒ ಒಂದರಲ್ಲಿರುವ ಈ ಮೂರು ಮಕ್ಕಳು ಜೆರುಸಲೆಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಾಸ್ಟರ್ ಕೆಜಿ ಹಾಡಿರುವ ಜೆರುಸಲೆಮಾ ಹಾಡು ಮತ್ತು ಈ ಮಕ್ಕಳ ನೃತ್ಯ ಸ್ವಲ್ಪಾದರೂ ನಿಮ್ಮಲ್ಲಿ ಉತ್ಸಾಹ ತಂದಿತಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ