AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…

Zerusalema : ಮಾಸ್ಟರ್ ಕೆಜಿಯ ಪ್ರಸಿದ್ಧ ಹಾಡು ಜೆರುಸಲೇಮಾಗೆ ಈ ಹುಡುಗರು ಹಾಕಿದ ಹೆಜ್ಜೆ ನೆಟ್ಟಿಗರ ಮನಸೂರೆಗೊಂಡಿದೆ. ಈ ವಿಡಿಯೋ 5 ಮಿಲಿಯನ್​ ವೀಕ್ಷಕರನ್ನು ಸೆಳೆದಿದೆ.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ...
ಆಫ್ರಿಕನ್ ಮಕ್ಕಳ ಈ ನೃತ್ಯ
TV9 Web
| Edited By: ಶ್ರೀದೇವಿ ಕಳಸದ|

Updated on: Aug 08, 2022 | 3:55 PM

Share

Viral : ಈ ಮೋಡಮುಸುಕಿದ ವಾತಾವರಣ ಮಂಪರು ತರಿಸುತ್ತಿದೆಯೇ? ನಿಮಗೆ ಬೇಕಿರೋದು ಮನಸ್ಸನ್ನು ಅರಳಿಸುವ ನೃತ್ಯ ಮತ್ತು ಸಂಗೀತ. ಈ ಎರಡೂ ಯಾವಾಗಲೂ ಮನಸ್ಸನ್ನು ಆಹ್ಲಾದವಾಗಿರಿಸುತ್ತವೆ. ದೇಹಮನಸ್ಸಿನಲ್ಲಿ ಚೈತನ್ಯವನ್ನು ಸ್ಫುರಿಸುತ್ತವೆ. ಇಲ್ಲಿರುವ ಈ ವಿಡಿಯೋ ನೋಡಿ ಆಫ್ರಿಕದ ಮೂರು ಮಕ್ಕಳು ಎಷ್ಟು ಮುದ್ದಾಗಿ ಹೆಜ್ಜೆ ಹಾಕಿದ್ದಾರೆ. ಗೇಬ್ರಿಯಲ್ ಕಾರ್ನೋ ಎನ್ನುವವರು ಟ್ವಿಟರ್​ನಲ್ಲಿ ಈ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋ 5 ಮಿಲಿಯನ್​ನಷ್ಟು ವೀಕ್ಷಣೆ ಹೊಂದಿದೆ. ಉಗಾಂಡಾ ಮೂಲದ ಮಸಾಕಾ ಕಿಡ್ಸ್​ ಆಫ್ರಿಕಾನಾ ಎಂಬ ಎನ್​ಜಿಒ ಒಂದರಲ್ಲಿರುವ ಈ ಮೂರು ಮಕ್ಕಳು ಜೆರುಸಲೆಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಾಸ್ಟರ್ ಕೆಜಿ ಹಾಡಿರುವ ಜೆರುಸಲೆಮಾ ಹಾಡು ಮತ್ತು ಈ ಮಕ್ಕಳ ನೃತ್ಯ ಸ್ವಲ್ಪಾದರೂ ನಿಮ್ಮಲ್ಲಿ ಉತ್ಸಾಹ ತಂದಿತಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್