AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…

Zerusalema : ಮಾಸ್ಟರ್ ಕೆಜಿಯ ಪ್ರಸಿದ್ಧ ಹಾಡು ಜೆರುಸಲೇಮಾಗೆ ಈ ಹುಡುಗರು ಹಾಕಿದ ಹೆಜ್ಜೆ ನೆಟ್ಟಿಗರ ಮನಸೂರೆಗೊಂಡಿದೆ. ಈ ವಿಡಿಯೋ 5 ಮಿಲಿಯನ್​ ವೀಕ್ಷಕರನ್ನು ಸೆಳೆದಿದೆ.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ...
ಆಫ್ರಿಕನ್ ಮಕ್ಕಳ ಈ ನೃತ್ಯ
TV9 Web
| Edited By: |

Updated on: Aug 08, 2022 | 3:55 PM

Share

Viral : ಈ ಮೋಡಮುಸುಕಿದ ವಾತಾವರಣ ಮಂಪರು ತರಿಸುತ್ತಿದೆಯೇ? ನಿಮಗೆ ಬೇಕಿರೋದು ಮನಸ್ಸನ್ನು ಅರಳಿಸುವ ನೃತ್ಯ ಮತ್ತು ಸಂಗೀತ. ಈ ಎರಡೂ ಯಾವಾಗಲೂ ಮನಸ್ಸನ್ನು ಆಹ್ಲಾದವಾಗಿರಿಸುತ್ತವೆ. ದೇಹಮನಸ್ಸಿನಲ್ಲಿ ಚೈತನ್ಯವನ್ನು ಸ್ಫುರಿಸುತ್ತವೆ. ಇಲ್ಲಿರುವ ಈ ವಿಡಿಯೋ ನೋಡಿ ಆಫ್ರಿಕದ ಮೂರು ಮಕ್ಕಳು ಎಷ್ಟು ಮುದ್ದಾಗಿ ಹೆಜ್ಜೆ ಹಾಕಿದ್ದಾರೆ. ಗೇಬ್ರಿಯಲ್ ಕಾರ್ನೋ ಎನ್ನುವವರು ಟ್ವಿಟರ್​ನಲ್ಲಿ ಈ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋ 5 ಮಿಲಿಯನ್​ನಷ್ಟು ವೀಕ್ಷಣೆ ಹೊಂದಿದೆ. ಉಗಾಂಡಾ ಮೂಲದ ಮಸಾಕಾ ಕಿಡ್ಸ್​ ಆಫ್ರಿಕಾನಾ ಎಂಬ ಎನ್​ಜಿಒ ಒಂದರಲ್ಲಿರುವ ಈ ಮೂರು ಮಕ್ಕಳು ಜೆರುಸಲೆಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಾಸ್ಟರ್ ಕೆಜಿ ಹಾಡಿರುವ ಜೆರುಸಲೆಮಾ ಹಾಡು ಮತ್ತು ಈ ಮಕ್ಕಳ ನೃತ್ಯ ಸ್ವಲ್ಪಾದರೂ ನಿಮ್ಮಲ್ಲಿ ಉತ್ಸಾಹ ತಂದಿತಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ