AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…

Zerusalema : ಮಾಸ್ಟರ್ ಕೆಜಿಯ ಪ್ರಸಿದ್ಧ ಹಾಡು ಜೆರುಸಲೇಮಾಗೆ ಈ ಹುಡುಗರು ಹಾಕಿದ ಹೆಜ್ಜೆ ನೆಟ್ಟಿಗರ ಮನಸೂರೆಗೊಂಡಿದೆ. ಈ ವಿಡಿಯೋ 5 ಮಿಲಿಯನ್​ ವೀಕ್ಷಕರನ್ನು ಸೆಳೆದಿದೆ.

Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ...
ಆಫ್ರಿಕನ್ ಮಕ್ಕಳ ಈ ನೃತ್ಯ
TV9 Web
| Edited By: |

Updated on: Aug 08, 2022 | 3:55 PM

Share

Viral : ಈ ಮೋಡಮುಸುಕಿದ ವಾತಾವರಣ ಮಂಪರು ತರಿಸುತ್ತಿದೆಯೇ? ನಿಮಗೆ ಬೇಕಿರೋದು ಮನಸ್ಸನ್ನು ಅರಳಿಸುವ ನೃತ್ಯ ಮತ್ತು ಸಂಗೀತ. ಈ ಎರಡೂ ಯಾವಾಗಲೂ ಮನಸ್ಸನ್ನು ಆಹ್ಲಾದವಾಗಿರಿಸುತ್ತವೆ. ದೇಹಮನಸ್ಸಿನಲ್ಲಿ ಚೈತನ್ಯವನ್ನು ಸ್ಫುರಿಸುತ್ತವೆ. ಇಲ್ಲಿರುವ ಈ ವಿಡಿಯೋ ನೋಡಿ ಆಫ್ರಿಕದ ಮೂರು ಮಕ್ಕಳು ಎಷ್ಟು ಮುದ್ದಾಗಿ ಹೆಜ್ಜೆ ಹಾಕಿದ್ದಾರೆ. ಗೇಬ್ರಿಯಲ್ ಕಾರ್ನೋ ಎನ್ನುವವರು ಟ್ವಿಟರ್​ನಲ್ಲಿ ಈ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋ 5 ಮಿಲಿಯನ್​ನಷ್ಟು ವೀಕ್ಷಣೆ ಹೊಂದಿದೆ. ಉಗಾಂಡಾ ಮೂಲದ ಮಸಾಕಾ ಕಿಡ್ಸ್​ ಆಫ್ರಿಕಾನಾ ಎಂಬ ಎನ್​ಜಿಒ ಒಂದರಲ್ಲಿರುವ ಈ ಮೂರು ಮಕ್ಕಳು ಜೆರುಸಲೆಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇವರ ಹಾವಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಾಸ್ಟರ್ ಕೆಜಿ ಹಾಡಿರುವ ಜೆರುಸಲೆಮಾ ಹಾಡು ಮತ್ತು ಈ ಮಕ್ಕಳ ನೃತ್ಯ ಸ್ವಲ್ಪಾದರೂ ನಿಮ್ಮಲ್ಲಿ ಉತ್ಸಾಹ ತಂದಿತಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!