AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮಾ… ಓ ಅಮ್ಮಾ… ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ..... ಓ ಅಮ್ಮಾ.... ಎಂದು ಪುಟ್ಟ ಕಂದಮ್ಮ ರೋಧಿಸುವ ದೃಶ್ಯ ಕರುಳು ಹಿಂಡುವಂತಿದೆ.

Video: ಅಮ್ಮಾ... ಓ ಅಮ್ಮಾ... ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 23, 2024 | 12:15 PM

Share

ಮಕ್ಕಳಿಗೆ ತಾಯಿನೇ ಎಲ್ಲಾ. ಈ ತಾಯಿ ನನ್ನೊಂದಿಗೆ ಇನ್ನು ಮುಂದೆ ಇರಲ್ಲ ಅನ್ನೋ ನೋವಿದೆಯಲ್ಲಾ, ಅದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿ ಇಲ್ಲದ ಕ್ಷಣವನ್ನು ಕಲ್ಪಿಸಿಕೊಳ್ಳಲು ಕೂಡಾ ಸಾಧ್ಯವಿಲ್ಲ. ತಾಯಿಯನ್ನು ಕಳೆದುಕೊಂಡ ಬಳಿಕ ಯಾರೇ ಬಂದರೂ, ಎಷ್ಟೇ ಕೊಟ್ಟರೂ, ಏನೇ ಮಾಡಿದರೂ ಈ ಅಮ್ಮನ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇದೀಗ ಅದೇ ರೀತಿ ತಾಯಿಯನ್ನು ಕಳೆದುಕೊಂಡು ಅಮ್ಮಾ ಬಾರಮ್ಮ ಎಂದು ರೋಧಿಸುತ್ತಿರುವ ಪುಟ್ಟ ಕಂದಮ್ಮನ ವಿಡಿಯೋವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ….. ಓ ಅಮ್ಮಾ…. ಎಂದು ಆ ಪುಟಾಣಿ ಆಕ್ರಂದಿಸುವ ದೃಶ್ಯ ಕರುಳು ಹಿಂಡುವಂತಿದೆ.

ಈ ಕುರಿತ ಪೋಸ್ಟ್ ಒಂದನ್ನು ಯಶೋಧಾ ಪೂಜಾರಿ (yashodha_poojary_journalist) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪುಟ್ಟ ಕಂದಮ್ಮ ತನ್ನ ತಾಯಿಯ ಸಮಾಧಿ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯವನ್ನು ಕಾಣಬಹುದು. ತನ್ನ ತಾಯಿಯ ಮರಣದ ನಂತರ, ಈ ಚಿಕ್ಕ ಹುಡುಗ ಅಮ್ಮನ ಸಮಾಧಿಯ ಬಳಿ ಹೋಗಿ, ಪಕ್ಕದಲ್ಲಿಯೇ ಕುಳಿತು ಅಮ್ಮಾ….. ಓ ಅಮ್ಮಾ….. ಎಂದು ನಿರಂತರವಾಗಿ ಕರೆಯುತ್ತಾ ಸಮಾಧಿಯಿಂದ ಎದ್ದು ಬರುವಂತೆ ರೋಧಿಸಿದ್ದಾನೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಕೂಡಾ ಕರಗಿಸುವಂತಿದೆ.

ಇದನ್ನೂ ಓದಿ: ಬೈಕ್ ಚೈನ್​​​ಗೆ ಸಿಲುಕಿದ ದುಪಟ್ಟಾ, ಯುವತಿಯ ರಕ್ಷಣೆಗೆ ಧಾವಿಸಿದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಈ ಮನಕಲಕುವ ದೃಶ್ಯವನ್ನು ಕಂಡು ನೋಡುಗರು ಮರುಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ