AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮಾ… ಓ ಅಮ್ಮಾ… ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ..... ಓ ಅಮ್ಮಾ.... ಎಂದು ಪುಟ್ಟ ಕಂದಮ್ಮ ರೋಧಿಸುವ ದೃಶ್ಯ ಕರುಳು ಹಿಂಡುವಂತಿದೆ.

Video: ಅಮ್ಮಾ... ಓ ಅಮ್ಮಾ... ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 23, 2024 | 12:15 PM

Share

ಮಕ್ಕಳಿಗೆ ತಾಯಿನೇ ಎಲ್ಲಾ. ಈ ತಾಯಿ ನನ್ನೊಂದಿಗೆ ಇನ್ನು ಮುಂದೆ ಇರಲ್ಲ ಅನ್ನೋ ನೋವಿದೆಯಲ್ಲಾ, ಅದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿ ಇಲ್ಲದ ಕ್ಷಣವನ್ನು ಕಲ್ಪಿಸಿಕೊಳ್ಳಲು ಕೂಡಾ ಸಾಧ್ಯವಿಲ್ಲ. ತಾಯಿಯನ್ನು ಕಳೆದುಕೊಂಡ ಬಳಿಕ ಯಾರೇ ಬಂದರೂ, ಎಷ್ಟೇ ಕೊಟ್ಟರೂ, ಏನೇ ಮಾಡಿದರೂ ಈ ಅಮ್ಮನ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇದೀಗ ಅದೇ ರೀತಿ ತಾಯಿಯನ್ನು ಕಳೆದುಕೊಂಡು ಅಮ್ಮಾ ಬಾರಮ್ಮ ಎಂದು ರೋಧಿಸುತ್ತಿರುವ ಪುಟ್ಟ ಕಂದಮ್ಮನ ವಿಡಿಯೋವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ….. ಓ ಅಮ್ಮಾ…. ಎಂದು ಆ ಪುಟಾಣಿ ಆಕ್ರಂದಿಸುವ ದೃಶ್ಯ ಕರುಳು ಹಿಂಡುವಂತಿದೆ.

ಈ ಕುರಿತ ಪೋಸ್ಟ್ ಒಂದನ್ನು ಯಶೋಧಾ ಪೂಜಾರಿ (yashodha_poojary_journalist) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪುಟ್ಟ ಕಂದಮ್ಮ ತನ್ನ ತಾಯಿಯ ಸಮಾಧಿ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯವನ್ನು ಕಾಣಬಹುದು. ತನ್ನ ತಾಯಿಯ ಮರಣದ ನಂತರ, ಈ ಚಿಕ್ಕ ಹುಡುಗ ಅಮ್ಮನ ಸಮಾಧಿಯ ಬಳಿ ಹೋಗಿ, ಪಕ್ಕದಲ್ಲಿಯೇ ಕುಳಿತು ಅಮ್ಮಾ….. ಓ ಅಮ್ಮಾ….. ಎಂದು ನಿರಂತರವಾಗಿ ಕರೆಯುತ್ತಾ ಸಮಾಧಿಯಿಂದ ಎದ್ದು ಬರುವಂತೆ ರೋಧಿಸಿದ್ದಾನೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಕೂಡಾ ಕರಗಿಸುವಂತಿದೆ.

ಇದನ್ನೂ ಓದಿ: ಬೈಕ್ ಚೈನ್​​​ಗೆ ಸಿಲುಕಿದ ದುಪಟ್ಟಾ, ಯುವತಿಯ ರಕ್ಷಣೆಗೆ ಧಾವಿಸಿದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಈ ಮನಕಲಕುವ ದೃಶ್ಯವನ್ನು ಕಂಡು ನೋಡುಗರು ಮರುಕ ವ್ಯಕ್ತಪಡಿಸಿದ್ದಾರೆ.

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ