AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮಾ… ಓ ಅಮ್ಮಾ… ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ..... ಓ ಅಮ್ಮಾ.... ಎಂದು ಪುಟ್ಟ ಕಂದಮ್ಮ ರೋಧಿಸುವ ದೃಶ್ಯ ಕರುಳು ಹಿಂಡುವಂತಿದೆ.

Video: ಅಮ್ಮಾ... ಓ ಅಮ್ಮಾ... ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 23, 2024 | 12:15 PM

Share

ಮಕ್ಕಳಿಗೆ ತಾಯಿನೇ ಎಲ್ಲಾ. ಈ ತಾಯಿ ನನ್ನೊಂದಿಗೆ ಇನ್ನು ಮುಂದೆ ಇರಲ್ಲ ಅನ್ನೋ ನೋವಿದೆಯಲ್ಲಾ, ಅದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿ ಇಲ್ಲದ ಕ್ಷಣವನ್ನು ಕಲ್ಪಿಸಿಕೊಳ್ಳಲು ಕೂಡಾ ಸಾಧ್ಯವಿಲ್ಲ. ತಾಯಿಯನ್ನು ಕಳೆದುಕೊಂಡ ಬಳಿಕ ಯಾರೇ ಬಂದರೂ, ಎಷ್ಟೇ ಕೊಟ್ಟರೂ, ಏನೇ ಮಾಡಿದರೂ ಈ ಅಮ್ಮನ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇದೀಗ ಅದೇ ರೀತಿ ತಾಯಿಯನ್ನು ಕಳೆದುಕೊಂಡು ಅಮ್ಮಾ ಬಾರಮ್ಮ ಎಂದು ರೋಧಿಸುತ್ತಿರುವ ಪುಟ್ಟ ಕಂದಮ್ಮನ ವಿಡಿಯೋವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ….. ಓ ಅಮ್ಮಾ…. ಎಂದು ಆ ಪುಟಾಣಿ ಆಕ್ರಂದಿಸುವ ದೃಶ್ಯ ಕರುಳು ಹಿಂಡುವಂತಿದೆ.

ಈ ಕುರಿತ ಪೋಸ್ಟ್ ಒಂದನ್ನು ಯಶೋಧಾ ಪೂಜಾರಿ (yashodha_poojary_journalist) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪುಟ್ಟ ಕಂದಮ್ಮ ತನ್ನ ತಾಯಿಯ ಸಮಾಧಿ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯವನ್ನು ಕಾಣಬಹುದು. ತನ್ನ ತಾಯಿಯ ಮರಣದ ನಂತರ, ಈ ಚಿಕ್ಕ ಹುಡುಗ ಅಮ್ಮನ ಸಮಾಧಿಯ ಬಳಿ ಹೋಗಿ, ಪಕ್ಕದಲ್ಲಿಯೇ ಕುಳಿತು ಅಮ್ಮಾ….. ಓ ಅಮ್ಮಾ….. ಎಂದು ನಿರಂತರವಾಗಿ ಕರೆಯುತ್ತಾ ಸಮಾಧಿಯಿಂದ ಎದ್ದು ಬರುವಂತೆ ರೋಧಿಸಿದ್ದಾನೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಕೂಡಾ ಕರಗಿಸುವಂತಿದೆ.

ಇದನ್ನೂ ಓದಿ: ಬೈಕ್ ಚೈನ್​​​ಗೆ ಸಿಲುಕಿದ ದುಪಟ್ಟಾ, ಯುವತಿಯ ರಕ್ಷಣೆಗೆ ಧಾವಿಸಿದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಈ ಮನಕಲಕುವ ದೃಶ್ಯವನ್ನು ಕಂಡು ನೋಡುಗರು ಮರುಕ ವ್ಯಕ್ತಪಡಿಸಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ