AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಸಳೆಯ ಮುಖಕ್ಕೆ ಶರ್ಟ್​ ಎಸೆಯುತ್ತಿದ್ದಂತೆ ಮುಂದೇನಾಗುತ್ತದೆ?

Alligator : ನಿಮಗೆ ತಿಳಿದಂತೆ ನೀವು ಮಾಡಲು ಹೋದರೆ, ಕಾಡುಪ್ರಾಣಿಗಳು ತಮಗೆ ತಿಳಿದಂತೆಯೇ ಮಾಡುತ್ತವೆ. ನೋಡಿ ಈ ಭಯಾನಕ ವಿಡಿಯೋ.

ಮೊಸಳೆಯ ಮುಖಕ್ಕೆ ಶರ್ಟ್​ ಎಸೆಯುತ್ತಿದ್ದಂತೆ ಮುಂದೇನಾಗುತ್ತದೆ?
ಏನಾಗುತ್ತದೆ ಮುಂದೆ? ವಿಡಿಯೋ ನೋಡಿ.
TV9 Web
| Edited By: ಶ್ರೀದೇವಿ ಕಳಸದ|

Updated on:Nov 23, 2022 | 2:41 PM

Share

Viral Video : ಇದೊಂದು ಅತ್ಯಂತ ಅಪಾಯಕಾರಿ ವಿಡಿಯೋ. ನೆಟ್ಟಿಗರಂತೂ ಪದೇಪದೆ ನೋಡುತ್ತ ಬೆಚ್ಚಿಬೀಳುತ್ತಿದ್ದಾರೆ. ಮೊಸಳೆಗಳು ಒಮ್ಮೆ ಹಿಡಿದರೆ ಗೊತ್ತಲ್ಲ? ಬಾಯಿಗೆ ಸಿಕ್ಕವರು ಜೀವ ಬಿಡುವುದೇ. ಆದರೆ ಈ ವಯಸ್ಸಾದ ಮನುಷ್ಯ ಮಾತ್ರ ಧೈರ್ಯ ಮಾಡಿ ಅದನ್ನು ಹಿಡಿಯಲು ಪ್ರಯತ್ನಿಸಿದ್ದಾನೆ. ಈ ದೊಡ್ಡ ಭಯಂಕರ ಮೊಸಳೆ ಮುಖಕ್ಕೆ ಮೊದಲು ಶರ್ಟ್​ ಎಸೆಯುತ್ತಾನೆ. ನಂತರ ನಿಧಾನಕ್ಕೆ ಅದರ ಬಳಿ ನಡೆದು ಅದನ್ನು ಹಿಡಿಯಲು ಹೋಗುತ್ತಾನೆ. ಮುಂದೇನಾಗುತ್ತದೆ ನೋಡಿ ಈ ವಿಡಿಯೋದಲ್ಲಿ.

ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ವೃದ್ಧ ಭಯವೇ ಇಲ್ಲವೆಂಬಂತೆ ಇದನ್ನು ಹಿಡಿದು ಬಲೆಗೆ ಹಾಕಲು ಪ್ರಯತ್ನಿಸುತ್ತಾನೆ. ಆದರೆ ಮೊಸಳೆ ಅವನ ಮೇಲೆ ಆಕ್ರಮಣ ಮಾಡಿಬಿಡುತ್ತದೆ. ಕಂಡೂಕಂಡೂ ತನ್ನ ಪ್ರಾಣಕ್ಕೇ ಅಪಾಯ ತಂದುಕೊಳ್ಳುತ್ತಾನೆ ಈ ಮನುಷ್ಯ. ಹೇಗೋ ಉರುಳಾಡಿ ಬಿದ್ದು ಆ ದೈತ್ಯ ಮೊಸಳೆಯಿಂದ ಬಿಡಿಸಿಕೊಂಡು ಸದ್ಯ ಪಾರಾಗುತ್ತಾನೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ತರಬೇತಿಗೆ ಒಳಪಡಿಸಿದ್ದರೆ ಮಾತ್ರ ಇಂಥ ಅಪಾಯಕಾರಿ ಪ್ರಾಣಿಗಳ ಹತ್ತಿರ ಹೋಗಬಹುದು. ಆದರೆ ಇಂಥ ಅಪರಿಚಿತ ಪ್ರಾಣಿಗಳನ್ನು ಬಲೆಗೆ ಬೀಳಿಸಲು ನುರಿತ ತಜ್ಞರೇ ಬೇಕು. ಅಂಗಿಯನ್ನು ಯಾಕೆ ಅದರ ಮೇಲೆ ಎಸೆದ ಈ ವ್ಯಕ್ತಿ ಎನ್ನುವುದೇ ತಿಳಿಯುತ್ತಿಲ್ಲವಲ್ಲ ಎಂದಿದ್ದಾರೆ ನೆಟ್ಟಿಗರು. ಈ ವ್ಯಕ್ತಿ ಅದೃಷ್ಟಶಾಲಿ. ಕಾಲೋ ಕೈಯನ್ನೋ ಅದು ಎಳೆದುಕೊಂಡಿದ್ದರೆ ಅಷ್ಟೇ ಅವನ ಕಥೆ! ಎಂದಿದ್ದಾರೆ ಕೆಲವರು.

ಪರಿಣತರ ಮಾರ್ಗದರ್ಶನ ಮತ್ತು ಪರಿಣತಿ ಹೊಂದಿಲ್ಲದೆ ಎಂದೂ ಇಂಥ ಕೆಲಸಗಳಿಗೆ ಕೈಹಾಕಬೇಡಿ. ಇದು ಜೀವಕ್ಕೇ ಅಪಾಯ.

ಏನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:34 pm, Wed, 23 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್