AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಸಳೆಯ ಮುಖಕ್ಕೆ ಶರ್ಟ್​ ಎಸೆಯುತ್ತಿದ್ದಂತೆ ಮುಂದೇನಾಗುತ್ತದೆ?

Alligator : ನಿಮಗೆ ತಿಳಿದಂತೆ ನೀವು ಮಾಡಲು ಹೋದರೆ, ಕಾಡುಪ್ರಾಣಿಗಳು ತಮಗೆ ತಿಳಿದಂತೆಯೇ ಮಾಡುತ್ತವೆ. ನೋಡಿ ಈ ಭಯಾನಕ ವಿಡಿಯೋ.

ಮೊಸಳೆಯ ಮುಖಕ್ಕೆ ಶರ್ಟ್​ ಎಸೆಯುತ್ತಿದ್ದಂತೆ ಮುಂದೇನಾಗುತ್ತದೆ?
ಏನಾಗುತ್ತದೆ ಮುಂದೆ? ವಿಡಿಯೋ ನೋಡಿ.
TV9 Web
| Edited By: ಶ್ರೀದೇವಿ ಕಳಸದ|

Updated on:Nov 23, 2022 | 2:41 PM

Share

Viral Video : ಇದೊಂದು ಅತ್ಯಂತ ಅಪಾಯಕಾರಿ ವಿಡಿಯೋ. ನೆಟ್ಟಿಗರಂತೂ ಪದೇಪದೆ ನೋಡುತ್ತ ಬೆಚ್ಚಿಬೀಳುತ್ತಿದ್ದಾರೆ. ಮೊಸಳೆಗಳು ಒಮ್ಮೆ ಹಿಡಿದರೆ ಗೊತ್ತಲ್ಲ? ಬಾಯಿಗೆ ಸಿಕ್ಕವರು ಜೀವ ಬಿಡುವುದೇ. ಆದರೆ ಈ ವಯಸ್ಸಾದ ಮನುಷ್ಯ ಮಾತ್ರ ಧೈರ್ಯ ಮಾಡಿ ಅದನ್ನು ಹಿಡಿಯಲು ಪ್ರಯತ್ನಿಸಿದ್ದಾನೆ. ಈ ದೊಡ್ಡ ಭಯಂಕರ ಮೊಸಳೆ ಮುಖಕ್ಕೆ ಮೊದಲು ಶರ್ಟ್​ ಎಸೆಯುತ್ತಾನೆ. ನಂತರ ನಿಧಾನಕ್ಕೆ ಅದರ ಬಳಿ ನಡೆದು ಅದನ್ನು ಹಿಡಿಯಲು ಹೋಗುತ್ತಾನೆ. ಮುಂದೇನಾಗುತ್ತದೆ ನೋಡಿ ಈ ವಿಡಿಯೋದಲ್ಲಿ.

ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ವೃದ್ಧ ಭಯವೇ ಇಲ್ಲವೆಂಬಂತೆ ಇದನ್ನು ಹಿಡಿದು ಬಲೆಗೆ ಹಾಕಲು ಪ್ರಯತ್ನಿಸುತ್ತಾನೆ. ಆದರೆ ಮೊಸಳೆ ಅವನ ಮೇಲೆ ಆಕ್ರಮಣ ಮಾಡಿಬಿಡುತ್ತದೆ. ಕಂಡೂಕಂಡೂ ತನ್ನ ಪ್ರಾಣಕ್ಕೇ ಅಪಾಯ ತಂದುಕೊಳ್ಳುತ್ತಾನೆ ಈ ಮನುಷ್ಯ. ಹೇಗೋ ಉರುಳಾಡಿ ಬಿದ್ದು ಆ ದೈತ್ಯ ಮೊಸಳೆಯಿಂದ ಬಿಡಿಸಿಕೊಂಡು ಸದ್ಯ ಪಾರಾಗುತ್ತಾನೆ.

ಇದನ್ನೂ ಓದಿ
Image
ಕನ್ನಡವನ್ನೇ ಜಪಿಸುತ್ತಿರುವ ಜರ್ಮನ್​ನ ಬೆಡಗಿ ಜೆನ್ನಿಫರ್
Image
1985ರ ರೆಸ್ಟೋರೆಂಟ್​ ಬಿಲ್​ ನೋಡಿ ಹೌಹಾರುತ್ತಿರುವ ನೆಟ್ಟಿಗರು
Image
6 ಜನ 2 ನಾಯಿಗಳೊಂದಿಗೆ ಬೈಕ್​ ಪ್ರಯಾಣ; ದಂಡಕಟ್ಟಲು ಸಾಲ ಮಾಡಬೇಕಾಗುತ್ತದೆ ಎಂದ ನೆಟ್ಟಿಗರು
Image
‘ಸುಖಾಂತ’ ಅಂತ್ಯಸಂಸ್ಕಾರಕ್ಕೊಂದು ಸ್ಟಾರ್ಟ್​ಅಪ್​; ನೆಟ್ಟಿಗರ ಮಿಶ್ರಪ್ರತಿಕ್ರಿಯೆ

ತರಬೇತಿಗೆ ಒಳಪಡಿಸಿದ್ದರೆ ಮಾತ್ರ ಇಂಥ ಅಪಾಯಕಾರಿ ಪ್ರಾಣಿಗಳ ಹತ್ತಿರ ಹೋಗಬಹುದು. ಆದರೆ ಇಂಥ ಅಪರಿಚಿತ ಪ್ರಾಣಿಗಳನ್ನು ಬಲೆಗೆ ಬೀಳಿಸಲು ನುರಿತ ತಜ್ಞರೇ ಬೇಕು. ಅಂಗಿಯನ್ನು ಯಾಕೆ ಅದರ ಮೇಲೆ ಎಸೆದ ಈ ವ್ಯಕ್ತಿ ಎನ್ನುವುದೇ ತಿಳಿಯುತ್ತಿಲ್ಲವಲ್ಲ ಎಂದಿದ್ದಾರೆ ನೆಟ್ಟಿಗರು. ಈ ವ್ಯಕ್ತಿ ಅದೃಷ್ಟಶಾಲಿ. ಕಾಲೋ ಕೈಯನ್ನೋ ಅದು ಎಳೆದುಕೊಂಡಿದ್ದರೆ ಅಷ್ಟೇ ಅವನ ಕಥೆ! ಎಂದಿದ್ದಾರೆ ಕೆಲವರು.

ಪರಿಣತರ ಮಾರ್ಗದರ್ಶನ ಮತ್ತು ಪರಿಣತಿ ಹೊಂದಿಲ್ಲದೆ ಎಂದೂ ಇಂಥ ಕೆಲಸಗಳಿಗೆ ಕೈಹಾಕಬೇಡಿ. ಇದು ಜೀವಕ್ಕೇ ಅಪಾಯ.

ಏನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:34 pm, Wed, 23 November 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ