Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು

Viral Video: ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೋ ಪಕೋಡ.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು
ಓರಿಯೊ ಬಿಸ್ಕೆಟ್ ಪಕೋಡ
Follow us
TV9 Web
| Updated By: shruti hegde

Updated on:Nov 08, 2021 | 9:30 AM

ಕೆಲವರು ಹೊಸ ಹೊಸ ರೆಸಿಪಿಗಳ ರುಚಿ ಸವಿಯಲು ಕಾತುರಾಗಿರುತ್ತಾರೆ. ಕೆಲವೊಮ್ಮೆ ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ವೈರಲ್ ಆದ ವಿಡಿಯೊದಲ್ಲಿ ವ್ಯಾಪಾರಿಯು ಒರಿಯೊ ಬಿಸ್ಕೆಟ್​ನಿಂದ ಪಕೋಡಾ ತಯಾರಿಸಿ ಮಾರಾಟ ಮಾಡಿದ್ದಾನೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಕೆಲವರು ಈ ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದಿದ್ದಾರೆ.

ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೊ ಪಕೋಡ. ವಿಡಿಯೊದಲ್ಲಿ ಗಮನಿಸುವಂತೆ ವ್ಯಾಪಾರಿಯು ಒರಿಯೊ ಪ್ಯಾಕೇಟ್ ತೆಗೆದು ಬಿಸ್ಕೆಟ್​ಗಳನ್ನು ಕಡಲೆ ಹಿಟ್ಟಿನಲ್ಲಿ ಅದ್ದಿ ಬಂಡಿಗೆ ಬಿಟ್ಟಿದ್ದಾರೆ. ಕಾದ ಎಣ್ಣೆಯಲ್ಲಿ ಕರಿದ ನಂತರ ಬಂಡಿಯಿಂದ ಒರಿಯೋ ಪಕೋಡಾವನ್ನು ತೆಗೆದಿದ್ದಾರೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಗುಜರಾತ್​ನ ಅಹಮದಾಬಾದ್​ನಿಂದ ಒರಿಯೋ ಬಿಸ್ಕೆಟ್ ರೆಸಿಪಿ ವೈರಲ್ ಆಗುತ್ತಿದೆ. ಈ ವಿಡಿಯೊ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಕೆಲವರು ತಮಾಷೆ ಮಾಡಿದ್ದರೆ ಇನ್ನು ಕೆಲವರು ವಿಲಕ್ಷಣ ಆಹಾರ ಸಂಯೋಜನೆ ಕಂಡು ಮೂಗು ಮುರಿದಿದ್ದಾರೆ.

ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಏನೋ ಎಂದು ಓರ್ವರು ಪ್ರತಿಕ್ರಿಯೆ ನೀರಿದ್ದರೆ, ಇನ್ನು ಕೆಲವರು ಅಹಮದಾಬಾದ್​ನ ಯಾವ ಸ್ಥಳದಲ್ಲಿ ಮಾರಾಟ ಮಾಡಲಾಗುತ್ತದೆ? ಎಂದು ಪ್ರಶ್ನಿಸಿದ್ದಾರೆ. ಈ ವಿಲಕ್ಷಣ ರೆಸಿಪಿ ನೋಡಿ ನನಗೆ ವಾಕರಿಕೆ ಬರುತ್ತಿದೆ ಎಂದು ಕೆಲವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಲು ಪ್ರಯತ್ನಿಸಿದ ವ್ಯಕ್ತಿ! ವಿಡಿಯೊ ಮಜವಾಗಿದೆ ನೀವೇ ನೋಡಿ

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

Published On - 9:27 am, Mon, 8 November 21

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ