AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ‘ಆದಿಪುರುಷ’ದ ಲಂಕೇಶ; ಸೈಫ್​ ಅಲಿ ಖಾನ್​ ಎಐ ಕಲಾವಿದರ ಕೈಗೆ ಸಿಕ್ಕಾಗ

Saif Ali Khan: ಆದಿಪುರುಷ ಸಿನೆಮಾದಲ್ಲಿರುವ ಲಂಕೇಶನಿಗಿಂತ ಉತ್ತಮವಾಗಿ ಇಲ್ಲಿ ಚಿತ್ರಿಸಲಾಗಿದೆ. ಕಲಾವಿದರಿಗೆ ಅಭಿನಂದನೆಗಳು ಎಂದು ನೆಟ್ಟಿಗರು ಎಐ ಕಲಾವಿದ ಸಾಹಿದ್ ಅವರನ್ನು ಶ್ಲಾಘಿಸುತ್ತಿದ್ಧಾರೆ.

Viral: 'ಆದಿಪುರುಷ'ದ ಲಂಕೇಶ; ಸೈಫ್​ ಅಲಿ ಖಾನ್​ ಎಐ ಕಲಾವಿದರ ಕೈಗೆ ಸಿಕ್ಕಾಗ
ಆದಿಪುರುಷದಲ್ಲಿ 'ರಾವಣ' ಪಾತ್ರಧಾರಿ ಸೈಫ್​ ಅಲಿ ಖಾನ್​ ಎಐ ಕಲಾವಿದರ ಸೃಷ್ಟಿಯಲ್ಲಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jun 26, 2023 | 1:44 PM

Share

Lankesh : ಇತ್ತೀಚಿನ ದಿನಗಳಲ್ಲಿ ಎಐ ಕಲಾವಿದರು ಸಾಕಷ್ಟು ಚುರುಕಿನಿಂದ ತಮ್ಮ ಕಲಾಪ್ರೌಢಿಮೆ ಮೆರೆಯುತ್ತಿದ್ದಾರೆ. ಎಲಾನ್​ ಮಸ್ಕ್​ನನ್ನು ಭಾರತೀಯ ಅಳಿಯನನ್ನಾಗಿಸಿದ್ದು, ಮಗುವಾಗಿಸಿದ್ದೂ ನಿಮಗೆ ನೆನಪಿರಬಹುದು. ಹಾಗೆಯೇ ವೃಂದಾವನಕ್ಕೆ ಝ್ಯೂಕರ್​ಬರ್ಗ್​, ಮುಕೇಶ್​ ಅಂಬಾನಿ, ಎಲಾನ್​ ಮಸ್ಕ್​ ಮುಂತಾದ ಪ್ರಸಿದ್ಧರು ಹೋಳಿಯಾಡಲು ಬಂದಿದ್ದೂ. ಇದೀಗ ಆದಿಪುರುಷ (Adipurush) ಸಿನೆಮಾದಲ್ಲಿ ಲಂಕೇಶ ಪಾತ್ರಧಾರಿ ಸೈಫ್​ ಅಲಿ ಖಾನ್​ನ ಎಐನಲ್ಲಿ ಸೃಷ್ಟಿಸಿದ್ಧಾರೆ ಈ ಕಲಾವಿದರು. ಭಲೇ ಭಲೇ ಜೈ ರಾವಣ್​! ಸಿನೆಮಾಕ್ಕಿಂತ ಇಲ್ಲಿಯೇ ಈ ರಾವಣನನ್ನು ಅದ್ಭುತವಾಗಿ ಚಿತ್ರಿಸಿದ್ದೀರಿ ಎನ್ನುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by SK MD ABU SAHID (@sahixd)

ಕೃತಕ ಬುದ್ಧಿಮತ್ತೆ (Artificial Intelligence) ಎನ್ನುವುದು ನಮ್ಮ ನಿತ್ಯಜೀವನದ ಪ್ರಮುಖ ಅಂಶ ಎಂಬಂತಾಗಿದೆ. ಡಿಜಿಟಲ್​ ಕಾಲದ ಕಲಾವಿದರಿಗಂತೂ ಇದು ಇನ್ನಿಲ್ಲದ ಹುರುಪು ತುಂಬುತ್ತಿದೆ. ಅಂತೆಯೇ ಟ್ರೆಂಡಿಂಗ್​​ನಲ್ಲಿರುವ ಸೆಲೆಬ್ರಿಟಿಗಳ ಚಿತ್ರಗಳನ್ನು ಮರುರೂಪಿಸುವಲ್ಲಿ ಕಲಾವಿದರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಸಾಹಿದ್​ ಎಂಬ ( SK MD ABU SAHID) ಕಲಾವಿದರ ಸೃಷ್ಟಿಸಿದ ಎಐ ಚಿತ್ರಗಳನ್ನು ಈ ಹಿಂದೆಯೂ ನೀವು ನೋಡಿದ್ದೀರಿ. ಇದೀಗ  ರಾವಣ ಪಾತ್ರಧಾರಿ ಸೈಫ್​ ಅಲಿ ಖಾನ್​ರನ್ನು ಮರುರೂಪಿಸಿದ್ದಾರೆ ಇದೇ ಕಲಾವಿದರು.

ಇದನ್ನೂ ಓದಿ : Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?

ಜೂ. 17ರಂದು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದೆ. ಸುಮಾರು 5,000 ಜನರು ಇಷ್ಟಪಟ್ಟಿದ್ದಾರೆ. ಆದಿಪುರುಷನ ಲಂಕೇಶನಿಗಿಂತಲೂ ಇದು ಅತ್ಯುತ್ತಮವಾಗಿದೆ. ತುಂಬಾ ಅಚ್ಚುಕಟ್ಟಾಗಿ ಕಲೆಯನ್ನು ನಿರ್ವಹಿಸಿದ್ದೀರಿ, ನಿಮಗೆ ಅಭಿನಂದನೆ ಎಂದು ನೆಟ್ಟಿಗರು ಕಲಾವಿದರನ್ನು ಪ್ರಶಂಸಿಸುತ್ತಿದ್ದಾರೆ. ರಾವಣನ ಈ ಅವತಾರಗಳನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:41 pm, Mon, 26 June 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!