AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರತಿ ಹೆಜ್ಜೆಯಲ್ಲೂ ಶಕ್ತಿ, ಪ್ರತಿ ನಡೆಯಲ್ಲೂ ಭಕ್ತಿ; ಇದು ಐಗಿರಿ ನಂದಿನಿ ಹಾಡಿನ ಸ್ವರೂಪ

ನವರಾತ್ರಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬದಲ್ಲಿ ದೇವಿ ದುರ್ಗೆಯನ್ನು ವಿಶೇಷವಾಗಿ ಒಂಬತ್ತು ದಿನಗಳ ಕಾಲ ಪೂಜಿಸಲಾಗುತ್ತದೆ. ದೇವಿಯ ಶಕ್ತಿ ಹಾಗೂ ದೈವಿಕ ಪ್ರಭಾವಲಯವನ್ನು ಐಗಿರಿ ನಂದಿನಿ ಹಾಡಿನ ಮೂಲಕ ಸುಂದರವಾಗಿ ಚಿತ್ರಿಸಲಾಗಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Video: ಪ್ರತಿ ಹೆಜ್ಜೆಯಲ್ಲೂ ಶಕ್ತಿ, ಪ್ರತಿ ನಡೆಯಲ್ಲೂ ಭಕ್ತಿ; ಇದು ಐಗಿರಿ ನಂದಿನಿ ಹಾಡಿನ ಸ್ವರೂಪ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Sep 27, 2025 | 10:56 AM

Share

ಹಿಂದೂ ಧರ್ಮದಲ್ಲಿ ಆದಿ ಶಕ್ತಿಯನ್ನು ಸ್ತ್ರೀತತ್ವದ ದೇವತೆಯಾಗಿ ಪೂಜಿಸಲಾಗುತ್ತದೆ. ನವರಾತ್ರಿಯ (Navaratri) ಸಂದರ್ಭ ದೇವಿಯನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ದೇವಿಯೂ ಶಕ್ತಿ ಸ್ವರೂಪಿಯಾಗಿದ್ದು, ಸೃಷ್ಟಿ, ಸ್ಥಿತಿ ಹಾಗೂ ಲಯಕ್ಕೆ ಕಾರಣವಾದ ಶಕ್ತಿಯ ಪ್ರತೀಕವಾಗಿದ್ದಾಳೆ. ದೇವಿಯ ಶಕ್ತಿಯನ್ನು ಚಿತ್ರಿಸುವ ಐಗಿರಿ ನಂದಿನಿ ಹಾಡನ್ನು ಸುಂದರವಾಗಿ ಚಿತ್ರಿಸಲಾಗಿದ್ದು, ಈ ಸುಂದರ ಕ್ಲಿಪಿಂಗ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಪೂಜಾ ಬಿಸ್ವಾಸ್‌ (@SPOOJA-97) ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಪ್ರತಿ ಹೆಜ್ಜೆಯಲ್ಲೂ ಶಕ್ತಿ, ಪ್ರತಿ ನಡೆಯಲ್ಲೂ ಭಕ್ತಿ. ಐಗಿರಿ ನಂದಿನಿ ಹಾಡು ದುರ್ಗಾ ಮಾತೆಯ ಶಕ್ತಿ, ಶಕ್ತಿ ಹಾಗೂ ದೈವಿಕ ಪ್ರಭಾವಲಯವನ್ನು ಸುಂದರವಾಗಿ ಚಿತ್ರಿಸುತ್ತದೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಐಗಿರಿ ಹಾಡನ್ನು ಸುಂದರವಾಗಿ ಚಿತ್ರಿಸಲಾಗಿರುವುದನ್ನು ನೋಡಬಹುದು. ಹೌದು, ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿದ್ದು ಪ್ರತಿ ಹೆಜ್ಜೆಯಲ್ಲೂ ಶಕ್ತಿ ಹಾಗೂ ಪ್ರತಿ ಹಾಡಿನಲ್ಲೂ ಶಕ್ತಿಯೂ ಇದೆ.

ಇದನ್ನೂ ಓದಿ
Image
ತನ್ನ ಕ್ಲಾಸ್​ಮೇಟ್​ನ ತಾಯಿಯನ್ನೇ ಮದುವೆಯಾದ ಯುವಕ
Image
ಅಂಚೆ ಇಲಾಖೆಗೆ ಪತ್ರ ಬರೆಯಿರಿ… 50 ಸಾವಿರ ರೂ. ಬಹುಮಾನ ಗೆಲ್ಲಿ!
Image
ಕುಂಭಮೇಳದ ಮೊನಾಲಿಸಾ ಡೀಪ್‌ ಫೇಕ್‌ ವಿಡಿಯೋ ಕಂಡು ಶಾಕ್‌ ಆದ ಜನ
Image
ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ದೇಶ ಸೇವೆಗೆ ಹೊರಟ ಮಗನ ಮುಂದೆ ಅಮ್ಮನ ಕಣ್ಣೀರು, ಕರುಳು ಚುರ್‌ ಎನ್ನುವ ದೃಶ್ಯ

ಈ ವಿಡಿಯೋ ಹತ್ತೊಂಬತ್ತು ಸಾವಿರಕ್ಕೂ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಪ್ರತಿ ಹೆಜ್ಜೆಯೂ ದುರ್ಗಾದೇವಿಯ ಶಕ್ತಿಯನ್ನು ಪ್ರತಿಧ್ವನಿಸುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಐಗಿರಿ ನಂದಿನಿ ಶಕ್ತಿ ಹಾಗೂ ಅನುಗ್ರಹದ ದರ್ಶನ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ಜೈ ಮಾತಾ ದುರ್ಗಾ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 am, Sat, 27 September 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ