AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
ನಯನಾ ರಾಜೀವ್
|

Updated on: Oct 16, 2024 | 10:17 AM

Share

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು