AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
ನಯನಾ ರಾಜೀವ್
|

Updated on: Oct 16, 2024 | 10:17 AM

Share

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
‘ಬಿಗ್ ಬಾಸ್​’ ವಿರುದ್ಧವೇ ಅಸಮಾಧಾನ ಹೊರಹಾಕಿದ ಸ್ಪರ್ಧಿಗಳು
‘ಬಿಗ್ ಬಾಸ್​’ ವಿರುದ್ಧವೇ ಅಸಮಾಧಾನ ಹೊರಹಾಕಿದ ಸ್ಪರ್ಧಿಗಳು
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ