Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
Follow us
ನಯನಾ ರಾಜೀವ್
|

Updated on: Oct 16, 2024 | 10:17 AM

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ