AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
ನಯನಾ ರಾಜೀವ್
|

Updated on: Oct 16, 2024 | 10:17 AM

Share

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!