AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
ನಯನಾ ರಾಜೀವ್
|

Updated on: Oct 16, 2024 | 10:17 AM

Share

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ