AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
ನಯನಾ ರಾಜೀವ್
|

Updated on: Oct 16, 2024 | 10:17 AM

Share

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ