ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ
ರೂಂ
Follow us
|

Updated on: Oct 16, 2024 | 10:17 AM

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಬಾಡಿಗೆ ಮನೆಯನ್ನು ಹುಡುಕುವುದು ತುಂಬಾ ಕಷ್ಟಕರ. ಬಾಡಿಗೆ ಸರಿ ಹೊಂದಿದರೆ ಮನೆ ಚೆನ್ನಾಗಿರುವುದಿಲ್ಲ, ಮನೆ ಚೆನ್ನಾಗಿದ್ದರೆ ವಿಪರೀತ ಬಾಡಿಗೆ. ಬ್ಯಾಚ್ಯುಲರ್​ಗಳು ಮನೆ ಬಾಡಿಗೆ ಪಡೆಯುವುದಂತೂ ಇನ್ನೂ ಕಷ್ಟ, ದುಬಾರಿ ಮನೆಯಲ್ಲಿ ಉಳಿದುಕೊಳ್ಳಲು ಅಷ್ಟು ಹಣವೂ ಅವರ ಬಳಿ ಇರುವುದಿಲ್ಲ, ಆದರೆ ಇತ್ತೀಚೆಗೆ ಯುವಕನೊಬ್ಬ ಹಂಚಿಕೊಂಡಿರುವ ಫೋಟೊ ನೋಡಿ ಎಲ್ಲರೂ ಆಶ್ಚರ್ಯಪಟ್ಟಿರುವುದಂತೂ ಸತ್ಯ.

ಪಶ್ಚಿಮ ಬಂಗಾಳದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿರುವ ಫೋಟೊ ಕುತೂಹಲ ಮೂಡಿಸಿದೆ.  ಬಾತ್​ರೂಂ ಅಟ್ಯಾಚ್ ಆಗಿರುವ ಕೋಣೆಯೊಂದಕ್ಕೆ ಬಾಡಿಗೆ ಕೇವಲ 15 ರೂ. ಇಂದಿನ ಕಾಲದಲ್ಲಿ 15 ರೂಪಾಯಿಗೆ ಮನೆ ಬಾಡಿಗೆ ನೀಡುತ್ತಾರೆ ಎಂದರೆ ಅಚ್ಚರಿಯಾಗುವುದು ಸತ್ಯ.

ಈ ವಿದ್ಯಾರ್ಥಿ ಏಮ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಇವು ಸರ್ಕಾರಿ ಕೊಠಡಿಗಳಾಗಿದ್ದು, ಇದರಿಂದಾಗಿ ತುಂಬಾ ಕಡಿಮೆ ಬೆಲೆಗೆ ನೀಡಲಾಗಿದೆ. ಕೋಣೆಯ ಗಾತ್ರವು ಒಬ್ಬ ವಿದ್ಯಾರ್ಥಿಗೆ ಸೂಕ್ತವಾಗಿದೆ. ಇದು ಬಾತ್​ರೂಂ ಕೂಡ ಒಳಗೊಂಡಿದೆ. ಆತ ತನ್ನ ಅಗತ್ಯ ವಸ್ತುಗಳನ್ನೆಲ್ಲಾ ಕೋಣೆಯಲ್ಲೇ ಇರಿಸಿದ್ದಾರೆ.

ಮನೀಶ್ ಕೂಡ ಕೋಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ನಿಮ್ಮ ರೂಮಿಗೆ 15 ಸಾವಿರ ರೂ ನೀಡುವ ರೂಮ್​ ಮೇಟ್ ನೇಮಿಸಿಕೊಳ್ಳುವುದು ಒಳ್ಳೆಯದು ಎಂದು ಒಬ್ಬರು ಕಮೆಂಟ್ ಮಾಡಿದ್ದರೆ, ವಿದ್ಯಾರ್ಥಿಯಾಗಿರುವುದರಿಂದ ಖಂಡಿತವಾಗಿಯೂ ಇದು ಪ್ರಯೋಜನಕಾರಿ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್
ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್
Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ
Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ
Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ
Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್