AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
TV9 Web
| Edited By: |

Updated on: Mar 05, 2022 | 5:00 PM

Share

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್