Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
Follow us
TV9 Web
| Updated By: Pavitra Bhat Jigalemane

Updated on: Mar 05, 2022 | 5:00 PM

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ