ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
Follow us
| Updated By: Pavitra Bhat Jigalemane

Updated on: Mar 05, 2022 | 5:00 PM

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ