AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
TV9 Web
| Updated By: Pavitra Bhat Jigalemane|

Updated on: Mar 05, 2022 | 5:00 PM

Share

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

ದೆಹಲಿ ಸ್ಫೋಟಕ್ಕೂ ಮುನ್ನ ಮಸೀದಿ ಹೊರಗೆ ಉಗ್ರ ಉಮರ್ ಸುತ್ತಾಡಿದ್ದ
ದೆಹಲಿ ಸ್ಫೋಟಕ್ಕೂ ಮುನ್ನ ಮಸೀದಿ ಹೊರಗೆ ಉಗ್ರ ಉಮರ್ ಸುತ್ತಾಡಿದ್ದ
ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ, ಪರಿಶೀಲಿಸಿದ ಪೊಲೀಸರಿಗೇ ಆಘಾತ!
ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ, ಪರಿಶೀಲಿಸಿದ ಪೊಲೀಸರಿಗೇ ಆಘಾತ!
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್