AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
TV9 Web
| Edited By: |

Updated on: Mar 05, 2022 | 5:00 PM

Share

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

View this post on Instagram

A post shared by Good News Movement (@goodnews_movement)

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ