AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
TV9 Web
| Edited By: |

Updated on: Mar 05, 2022 | 5:00 PM

Share

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ