AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​

ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನ ಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ. ವಿಡಿಯೋ ವೈರಲ್​ ಆಗಿದೆ.

ಅಳುತ್ತಿದ್ದ ಪ್ರಯಾಣಿಕರ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ಗಗನಸಖಿ: ವಿಡಿಯೋ ವೈರಲ್​
ಮಗುವನ್ನು ಸಮಾಧಾನಿಸುತ್ತಿರುವ ಗಗನಸಖಿ
TV9 Web
| Edited By: |

Updated on: Mar 05, 2022 | 5:00 PM

Share

ಗಗನ ಸಖಿಯಾಗಲಿ ಅಥವಾ ಬೇರೆ ಯಾವುದೇ ಹುದ್ದೆಯಲ್ಲಿರಲಿ ಹೆಣ್ಣು ಯಾವತ್ತೂ ಮಾತೃ ಹೃದಯವನ್ನು ಹೊಂದಿರುತ್ತಾಳೆ. ಅದಕ್ಕೆ ಉದಾಹರಣೆ ಎಂಬಂತೆ ಗಗನ ಸಖಿಯೊಬ್ಬರು (Air Hostess) ಆಗಿದೆ. ಬ್ರೆಜಿಲ್ (Brazil)​ ವಿಮಾನವೊಂದರಲ್ಲಿ ಈ ಘಟನೆ ನಡೆದಿದೆ. ಬ್ರೆಸಿಲಿಯಾದಿಂದ ಕ್ಯುಯಾಬಾಕ್ಕೆ ಹೊರಟಿದ್ದ ವಿಮಾನದಲ್ಲಿ  ಪ್ರಯಾಣಿಕರೋರ್ವರ ಮಗು ಒಂದೇ ಸಮನೆ ಅಳುತ್ತಿತ್ತು. ಆಗ ಗಗನಸಖಿಯೊಬ್ಬರು ಬಂದು ಮಗುವನ್ನು ಎತ್ತಿಕೊಂಡು ಭುಜಕ್ಕೆ ಆನಿಸಿಕೊಂಡು ಸಾಮಾಧಾನ ಮಾಡಿದ್ದಾರೆ.

View this post on Instagram

A post shared by Good News Movement (@goodnews_movement)

ವಿಡಿಯೋವನ್ನು ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಗನಸಖಿ ಅಳುವ ಮಗುವನ್ನು ಎತ್ತಿಕೊಂಡು ಭುಜಕ್ಕೆ ಒರಗಿಸಿಕೊಂಡಿರುವುದನ್ನು ಕಾಣಬಹುದು.  ಗುಡ್​ ನ್ಯೂಸ್​ ಮೂವ್​ಮೆಂಟ್ ಹಂಚಿಕೊಂಡಿರುವ ಪೋಸ್ಟ್​ಗೆ, ರಮಿಸುವ ಮಗುವನ್ನು ಗಗನಸಖಿಯೊಬ್ಬರು ಮೊದಲು ಸಾಮಾಧಾನಪಡಿಸಲು ನೋಡಿದರು. ಆದರೆ ಮಗು ಅಳು ನಿಲ್ಲಿಸಲಿಲ್ಲ. ಆಗ ಅವರು  ಮಗುವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ಮಗು ಅಳು ನಿಲ್ಲಿಸಿ ನಿದ್ದೆ ಮಾಡಿಸಿದ್ದಾರೆ. ಅವರ ಪ್ರೀತಿ ಕಂಡು ಚಕಿತರಾಗಿದ್ದೇವೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಆಕೆಯು ತಾಯಿ ಎನ್ನುವುದನ್ನು ಇದರಿಂದಲೇ ಕಂಡುಕೊಳ್ಳಬಹುದು ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಒಂದೇ ದಿನ ತ್ರಿವಳಿ ಸಹೋದರಿಯರನ್ನು ಮದುವೆಯಾದ ಯುವಕ: ವೈರಲ್​ ಆಯ್ತು ಪೋಟೋ

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ