AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ತರ ವಿಮಾನ ಲ್ಯಾಂಡಿಂಗ್ ನೀವು ಎಂದೂ ನೋಡಿರಲ್ಲಾ; ವಿಡಿಯೋ ವೈರಲ್​​

ಈ ವೀಡಿಯೊದಲ್ಲಿ ವಿಮಾನವು ಜನರ ಕೈಗೆ ಎಟಕುವಂತೆ ಹಾರಾಡುವುದು ಕಾಣಬಹುದು. ಅಷ್ಟು ಹತ್ತಿರದಿಂದ ಇಳಿಯುವುದನ್ನು ನೋಡುವುದೇ ಒಂದು ಅದ್ಭುತ.ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದ್ದು, ವಿಡಿಯೋ ಹಂಚಿಕೊಂಡ ಎರಡನೇ ದಿನದಲ್ಲಿ ಮಿಲಿಯನ್​​​ ವೀಕ್ಷಣೆ ಪಡೆದುಕೊಂಡಿದೆ.

Viral Video: ಈ ತರ ವಿಮಾನ ಲ್ಯಾಂಡಿಂಗ್ ನೀವು ಎಂದೂ ನೋಡಿರಲ್ಲಾ; ವಿಡಿಯೋ ವೈರಲ್​​
Airplane landingImage Credit source: Twitter
ಅಕ್ಷತಾ ವರ್ಕಾಡಿ
|

Updated on:Jan 30, 2024 | 12:33 PM

Share

ಫ್ಲೈಟ್‌ ಲ್ಯಾಂಡಿಂಗ್‌ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಈ ವೀಡಿಯೊದಲ್ಲಿ ವಿಮಾನವು ಜನರ ಕೈಗೆ ಎಟಕುವ ಎತ್ತರದಲ್ಲಿ ಬಂದು ಲ್ಯಾಂಡಿಂಗ್​​​ ಆಗಿರುವುದನ್ನು ಕಾಣಬಹುದು. ಅಷ್ಟು ಹತ್ತಿರದಿಂದ ಇಳಿಯುವುದನ್ನು ನೋಡುವುದೇ ಒಂದು ಅದ್ಭುತ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದ್ದು, ವಿಡಿಯೋ ಹಂಚಿಕೊಂಡ ಎರಡನೇ ದಿನದಲ್ಲಿ ಮಿಲಿಯನ್​​​ ವೀಕ್ಷಣೆ ಪಡೆದುಕೊಂಡಿದೆ.

ಈ ಅಚ್ಚರಿಯ ವೀಡಿಯೊವನ್ನು @ThebestFigen ಹೆಸರಿನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಜನವರಿ 28ರಂದು ಈ ವಿಡಿಯೋವನ್ನು ಪೋಸ್ಟ್​​ ಮಾಡಲಾಗಿದ್ದು, ಕೇವಲ ಎರಡು ದಿನಗಳಲ್ಲಿ 18 ಮಿಲಿಯನ್​​ಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 92 ಸಾವಿರಕ್ಕೂ ಅಧಿಕ ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಶ್ರೀರಾಮ ದೇವಾಲಯದ ಎದುರಿನ ಶಿವಲಿಂಗದ ಮೇಲೆ ನಾಗರಹಾವು ಪ್ರತ್ಯಕ್ಷ; ವಿಡಿಯೋ ಇಲ್ಲಿದೆ 

ಅದೇ ಸಮಯದಲ್ಲಿ, ವೀಡಿಯೊವನ್ನು ನೋಡಿದ ನಂತರ, ಜನರು ವಿವಿಧ ರೀತಿಯ ಕಾಮೆಂಟ್ಗಳನ್ನು ಸಹ ಮಾಡಿದ್ದಾರೆ. ‘ಈ ದೃಶ್ಯವು ಸೇಂಟ್ ಮಾರ್ಟನ್‌ನ ಮಹೋ ಬೀಚ್‌ನಿಂದ ಬಂದಿದೆ’ ಎಂದು ನೆಟ್ಟಿಗರೊಬ್ಬರು ಹೇಳುತ್ತಿದ್ದರೆ, ‘ಈ ವಿಡಿಯೋ ನಕಲಿ’ ಎಂದು ಮತ್ತೊಬ್ಬರು ಹೇಳಿದ್ದಾರೆ. ವಿಮಾನದ ಈ ಲ್ಯಾಂಡಿಂಗ್ ನಿಜವ್ ಎಂದು ಸಾಕಷ್ಟು ಜನರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Tue, 30 January 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್