AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ವಿಶ್ವದ ಅತ್ಯಂತ ದುಬಾರಿ ಬೆಲೆಯ ನೇಲ್ ಪಾಲಿಶ್ ಹೆಸರು ಅಜೇಚರ್(Ajechar). ಇದರ ಬೆಲೆ ಬರೋಬ್ಬರಿ 2,50000 ಡಾಲರ್ ಗಳು. ಅಂದರೆ ಭಾರತದಲ್ಲಿ ಸುಮಾರು 1 ಕೋಟಿ 90 ಲಕ್ಷ ರೂ. ಅಷ್ಟಕ್ಕೂ ಅದರಲ್ಲಿ ಕೋಟಿ ಕೊಟ್ಟು ಖರೀದಿಸುವಂತಹ ವಿಶೇಷತೆ ಏನಿದೇ ಅಂತಾ ಅನಿಸಬಹುದು.

ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ
Ajechar: World's most expensive nail polish
ಅಕ್ಷತಾ ವರ್ಕಾಡಿ
|

Updated on: Oct 19, 2024 | 6:11 PM

Share

ಉಗುರುಗಳ ಅಂದವನ್ನು ಹೆಚ್ಚಿಸುವ ನೇಲ್ ಪಾಲಿಶ್ ಎಂದರೆ ಪ್ರತೀ ಹೆಣ್ಣಿಗೂ ಅಚ್ಚು ಮೆಚ್ಚು. ಸಾಮಾನ್ಯವಾಗಿ ನೇಲ್​​ ಪಾಲಿಶ್​ ಗಳಿಗೆ 100ರೂ. ಒಳಗಡೆ ಇರುತ್ತದೆ. ಅದರಲ್ಲೂ ಸ್ವಲ್ಪ ದುಬಾರಿ ಬೆಲೆ ಅಂದರೆ ಹೆಚ್ಚೆಂದರೆ 500 ರೂ. ಆದರೆ ಎಂದಾದರೂ ಕೋಟಿ ಬೆಲೆ ಬಾಳುವ ನೇಲ್​ ಪಾಲಿಶ್​ ಬಗ್ಗೆ ಕೇಳಿದ್ದೀರಾ? ಇದೀಗ ವಿಶ್ವದ ಅತ್ಯಂತ ದುಬಾರಿ ಬೆಲೆಯ ನೇಲ್​ ಪಾಲಿಶ್​ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ.

ವಿಶ್ವದ ಅತ್ಯಂತ ದುಬಾರಿ ಬೆಲೆಯ ನೇಲ್ ಪಾಲಿಶ್ ಹೆಸರು ‘ಅಜೇಚರ್'(Ajechar). ಈ ದುಬಾರಿ ಬೆಲೆಯ ನೇಲ್ ಪಾಲಿಶ್ ಅನ್ನು ಲಾಸ್ ಎಂಜೆಲಿಸ್(Laas Enjalis) ನ ಡಿಸೈನರ್ ಎಜೆಟ್ಯೂರ್ ಪೊಗೊಸಿಯನ್(Ejeture Pogosiyan) ಅವರು ತಯಾರಿಸಿದ್ದಾರೆ. ಅವರು ಪ್ರಪಂಚದಾದ್ಯಂತ ತಮ್ಮ ಐಷಾರಾಮಿ ವಸ್ತುಗಳಿಗೆ ಸಾಕಷ್ಟು ಜನಪ್ರಿಯರಾಗಿದ್ದಾರೆ.

ಅಷ್ಟಕ್ಕೂ ಅದರಲ್ಲಿ ಕೋಟಿ ಕೊಟ್ಟು ಖರೀದಿಸುವಂತಹ ವಿಶೇಷತೆ ಏನಿದೇ ಅಂತಾ ಅನಿಸಬಹುದು. ದೂರದಿಂದ ನೋಡಿದಾಗ ಈ ನೇಲ್ ಪಾಲಿಶ್ ಸಾಮಾನ್ಯವಾಗಿ ಕಾಣಿಸಬಹುದರೂ ಕೂಡ ಇದರ ತಯಾರಿಕೆಯಲ್ಲಿ ಸುಮಾರು 1,63,66,000 ರೂ. ಬೆಲೆಯ 267-ಕ್ಯಾರೆಟ್ ಕಪ್ಪು ಡೈಮಂಡ್ ಬಳಸಲಾಗುತ್ತದೆ. ಈ ಒಂದು ನೇಲ್​​ ಪಾಲಿಶ್​​ ಖರೀದಿಸುವ ಹಣದಲ್ಲಿ ನೀವು 3 Mercedes-Benz ಕಾರು ಖರೀದಿಸಬಹುದು.

ಇದನ್ನೂ ಓದಿ: ವಿಶ್ವದ ಈ ಎರಡು ದೇಶಗಳಲ್ಲಿ ಒಂದೇ ಒಂದು ದೇವಾಲಯ, ಮಸೀದಿ ಇಲ್ಲ

ಅಜೇಚರ್ ನೈಲ್ ಪಾಲಿಶ್ ಬೆಲೆ ಬರೋಬ್ಬರಿ 2,50000 ಡಾಲರ್ ಗಳು. ಅಂದರೆ ಭಾರತದಲ್ಲಿ ಸುಮಾರು 1 ಕೋಟಿ 90 ಲಕ್ಷ ರೂ. ಇನ್ನುಈ ನೈಲ್​ ಪಾಲಿಶ್​ ಜಗತ್ತಿನಲ್ಲಿ ‘ಬ್ಲಾಕ್​ ಡೈಮಂಡ್​ ಕಿಂಗ್​‘ ಎಂದೂ ಖ್ಯಾತಿಯನ್ನೂ ಪಡೆದಿದೆ. ವರದಿಗಳ ಪ್ರಕಾರ, ಇಲ್ಲಿಯವರೆಗೆ 25 ಜನರು ಬ್ಲ್ಯಾಕ್ ಡೈಮಂಡ್ ನೇಲ್ ಪಾಲಿಷ್ ಅನ್ನು ಖರೀದಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು