AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ವಿಶ್ವದ ಅತ್ಯಂತ ದುಬಾರಿ ಬೆಲೆಯ ನೇಲ್ ಪಾಲಿಶ್ ಹೆಸರು ಅಜೇಚರ್(Ajechar). ಇದರ ಬೆಲೆ ಬರೋಬ್ಬರಿ 2,50000 ಡಾಲರ್ ಗಳು. ಅಂದರೆ ಭಾರತದಲ್ಲಿ ಸುಮಾರು 1 ಕೋಟಿ 90 ಲಕ್ಷ ರೂ. ಅಷ್ಟಕ್ಕೂ ಅದರಲ್ಲಿ ಕೋಟಿ ಕೊಟ್ಟು ಖರೀದಿಸುವಂತಹ ವಿಶೇಷತೆ ಏನಿದೇ ಅಂತಾ ಅನಿಸಬಹುದು.

ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ
Ajechar: World's most expensive nail polish
ಅಕ್ಷತಾ ವರ್ಕಾಡಿ
|

Updated on: Oct 19, 2024 | 6:11 PM

Share

ಉಗುರುಗಳ ಅಂದವನ್ನು ಹೆಚ್ಚಿಸುವ ನೇಲ್ ಪಾಲಿಶ್ ಎಂದರೆ ಪ್ರತೀ ಹೆಣ್ಣಿಗೂ ಅಚ್ಚು ಮೆಚ್ಚು. ಸಾಮಾನ್ಯವಾಗಿ ನೇಲ್​​ ಪಾಲಿಶ್​ ಗಳಿಗೆ 100ರೂ. ಒಳಗಡೆ ಇರುತ್ತದೆ. ಅದರಲ್ಲೂ ಸ್ವಲ್ಪ ದುಬಾರಿ ಬೆಲೆ ಅಂದರೆ ಹೆಚ್ಚೆಂದರೆ 500 ರೂ. ಆದರೆ ಎಂದಾದರೂ ಕೋಟಿ ಬೆಲೆ ಬಾಳುವ ನೇಲ್​ ಪಾಲಿಶ್​ ಬಗ್ಗೆ ಕೇಳಿದ್ದೀರಾ? ಇದೀಗ ವಿಶ್ವದ ಅತ್ಯಂತ ದುಬಾರಿ ಬೆಲೆಯ ನೇಲ್​ ಪಾಲಿಶ್​ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ.

ವಿಶ್ವದ ಅತ್ಯಂತ ದುಬಾರಿ ಬೆಲೆಯ ನೇಲ್ ಪಾಲಿಶ್ ಹೆಸರು ‘ಅಜೇಚರ್'(Ajechar). ಈ ದುಬಾರಿ ಬೆಲೆಯ ನೇಲ್ ಪಾಲಿಶ್ ಅನ್ನು ಲಾಸ್ ಎಂಜೆಲಿಸ್(Laas Enjalis) ನ ಡಿಸೈನರ್ ಎಜೆಟ್ಯೂರ್ ಪೊಗೊಸಿಯನ್(Ejeture Pogosiyan) ಅವರು ತಯಾರಿಸಿದ್ದಾರೆ. ಅವರು ಪ್ರಪಂಚದಾದ್ಯಂತ ತಮ್ಮ ಐಷಾರಾಮಿ ವಸ್ತುಗಳಿಗೆ ಸಾಕಷ್ಟು ಜನಪ್ರಿಯರಾಗಿದ್ದಾರೆ.

ಅಷ್ಟಕ್ಕೂ ಅದರಲ್ಲಿ ಕೋಟಿ ಕೊಟ್ಟು ಖರೀದಿಸುವಂತಹ ವಿಶೇಷತೆ ಏನಿದೇ ಅಂತಾ ಅನಿಸಬಹುದು. ದೂರದಿಂದ ನೋಡಿದಾಗ ಈ ನೇಲ್ ಪಾಲಿಶ್ ಸಾಮಾನ್ಯವಾಗಿ ಕಾಣಿಸಬಹುದರೂ ಕೂಡ ಇದರ ತಯಾರಿಕೆಯಲ್ಲಿ ಸುಮಾರು 1,63,66,000 ರೂ. ಬೆಲೆಯ 267-ಕ್ಯಾರೆಟ್ ಕಪ್ಪು ಡೈಮಂಡ್ ಬಳಸಲಾಗುತ್ತದೆ. ಈ ಒಂದು ನೇಲ್​​ ಪಾಲಿಶ್​​ ಖರೀದಿಸುವ ಹಣದಲ್ಲಿ ನೀವು 3 Mercedes-Benz ಕಾರು ಖರೀದಿಸಬಹುದು.

ಇದನ್ನೂ ಓದಿ: ವಿಶ್ವದ ಈ ಎರಡು ದೇಶಗಳಲ್ಲಿ ಒಂದೇ ಒಂದು ದೇವಾಲಯ, ಮಸೀದಿ ಇಲ್ಲ

ಅಜೇಚರ್ ನೈಲ್ ಪಾಲಿಶ್ ಬೆಲೆ ಬರೋಬ್ಬರಿ 2,50000 ಡಾಲರ್ ಗಳು. ಅಂದರೆ ಭಾರತದಲ್ಲಿ ಸುಮಾರು 1 ಕೋಟಿ 90 ಲಕ್ಷ ರೂ. ಇನ್ನುಈ ನೈಲ್​ ಪಾಲಿಶ್​ ಜಗತ್ತಿನಲ್ಲಿ ‘ಬ್ಲಾಕ್​ ಡೈಮಂಡ್​ ಕಿಂಗ್​‘ ಎಂದೂ ಖ್ಯಾತಿಯನ್ನೂ ಪಡೆದಿದೆ. ವರದಿಗಳ ಪ್ರಕಾರ, ಇಲ್ಲಿಯವರೆಗೆ 25 ಜನರು ಬ್ಲ್ಯಾಕ್ ಡೈಮಂಡ್ ನೇಲ್ ಪಾಲಿಷ್ ಅನ್ನು ಖರೀದಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ