AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿ: ಭ್ರೂಣದ ರೀತಿಯ ಏಲಿಯನ್​ ಆಕೃತಿಯನ್ನು ಕಂಡು ಬೆರಗಾದ ವಿಜ್ಞಾನಿಗಳು

ಆಸ್ಟ್ರೇಲಿಯಾದ ಸಿಡ್ನಿಯ ಬೀದಿಯಲ್ಲಿ ಮಳೆಯ ನಂತರ ಕಂಡುಬಂದ ವಿಚಿತ್ರ ಆಕೃತಿಯನ್ನು ನೋಡಿ ಜನತೆ ಬೆರಗಾಗಿಗಾದ್ದಾರೆ. ಏಲಿಯನ್​ ರೂಪದ ಆಕೃತಿ ಜೀವಶಾಸ್ತ್ರಜ್ಞರು, ಶಿಕ್ಷಣ ತಜ್ಞರು ಸೇರಿದಂತೆ ಮಾಧ್ಯಮಗಳನ್ನು ದಿಗ್ಭ್ರಮೆಗೊಳಿಸಿದೆ.

ಸಿಡ್ನಿ: ಭ್ರೂಣದ ರೀತಿಯ ಏಲಿಯನ್​ ಆಕೃತಿಯನ್ನು ಕಂಡು ಬೆರಗಾದ ವಿಜ್ಞಾನಿಗಳು
ಏಲಿಯನ್​ ಆಕೃತಿ
TV9 Web
| Edited By: |

Updated on: Mar 02, 2022 | 1:46 PM

Share

ಆಸ್ಟ್ರೇಲಿಯಾದ ಸಿಡ್ನಿಯ ಬೀದಿಯಲ್ಲಿ ಮಳೆಯ ನಂತರ ಕಂಡುಬಂದ ವಿಚಿತ್ರ ಆಕೃತಿಯು ಜನತೆಯನ್ನು ಬೆರಗುಗೊಳಿಸಿದೆ. ಏಲಿಯನ್​ ರೂಪದ ಆಕೃತಿ ಕಂಡು ಜೀವಶಾಸ್ತ್ರಜ್ಞರು, ಶಿಕ್ಷಣ ತಜ್ಞರು ಸೇರಿದಂತೆ ಮಾಧ್ಯಮಗಳು ಕೂಡ ದಿಗ್ಭ್ರಮೆಗೊಂಡಿವೆ.  ಹ್ಯಾರಿ ಹ್ಯಾಸ್​ ಎನ್ನುವವರು ಬೆಳಗ್ಗೆ ಜಾಗಿಂಗ್​ ತೆರಳಿದ್ದಾಗ ಈ ಆಕೃತಿಯನ್ನು ಎಡವಿ ಬಿದ್ದಿದ್ದಾರೆ. ನಂತರ ಅದನ್ನು ನೋಡಿ ಅದರ ವಿಡಿಯೋ ಮತ್ತು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ವಿಚಿತ್ರ ಆಕೃತಿಯ ಫೋಟೋ ಮತ್ತು ವಿಡಿಯೋ ಇನ್ಸ್ಟಾಗ್ರಾಮ್,​ ಟ್ವಿಟರ್​​ ಸೇರಿದಂತೆ ವಿವಿಧಡೆ ಸಿಕ್ಕಾಪಟ್ಟೆ ವೈರಲ್​ ಆಗಿದೆ.

View this post on Instagram

A post shared by @_harryhayes

ವಿಡಿಯೋದಲ್ಲಿ ಅವರು ಆಕೃತಿಯನ್ನು ಕೋಲಿನಿಂದ ಹೊರಳಾಡಿಸಲು ಯತ್ನಿಸಿದ್ದು, ಅದು ನೆಲಕ್ಕೆ ಗಟ್ಟಿಯಾಗಿ ಕಚ್ಚಿಕೊಂಡಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಅವರು, ಈ ಆಕೃತಿ ಭ್ರೂಣದಂತೆ ಕಾಣುತ್ತದೆ. ಆದರೆ ಕೊರೊನಾ, ಮೂರನೇ ಮಹಾಯುದ್ಧದ ಸಂಭವ ಇವೆಲ್ಲನ್ನೂ ನೋಡಿದರೆ ಇದು ಏಲಿಯನ್​ ಜೀವಿಯಂತೆ ಕಾಣುತ್ತದೆ ಎಂದು ಹೇಳಿದ್ದಾರೆ.  ಈ ವಿಚಿತ್ರ ಆಕೃತಿಯನ್ನು ಹಲವು ಸ್ಟಾರ್​ಗಳು ಕೂಡ ಹಂಚಿಕೊಂಡಿದ್ದು ಏನಿದು ಎಂದು ಕೇಳಿದ್ದಾರೆ. ಈ ನಡುವೆ ವೈಯರ್ಡ್​ ಲುಕಿಂಗ್​ ಕ್ರಿಯೇಚರ್​ ಕೂಡ ಇದನ್ನು ಏಲಿಯನ್​ ಎಂದು ಗುರುತಿಸಿದೆ ಎಂದು ಎನ್​ಡಿಟಿವಿ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಜೀವಿಯನ್ನು ಗುರುತಿಸಲು ಲ್ಯಾಡ್‌ಬೈಬಲ್ ಸಿಡ್ನಿ ವಿಶ್ವವಿದ್ಯಾಲಯ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಕ್ಕೆ ತೆಗೆದುಕೊಂಡು ಹೋದಾಗ ಯಾವುದೇ ಶಿಕ್ಷಣತಜ್ಞರು ಅದನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿಸಿದೆ. ಸದ್ಯ  ಹ್ಯಾರಿ ಅವರು ಹಂಚಿಕೊಂಡಿರುವ ವಿಡಿಯೋ ತುಣುಕು ಜಗತ್ತಿನಾದ್ಯಂತ ವೈರಲ್​ ಆಗುತ್ತಿದೆ.

ಇದನ್ನೂ ಓದಿ:

Viral Video: ಮದುವೆಯಲ್ಲಿ ಹಾರವನ್ನು ಎಸೆದುಕೊಂಡ ಜೋಡಿ: ಪುಟಿನ್​ಗೂ ಇಷ್ಟು ಅಹಂಕಾರವಿಲ್ಲವೆಂದ ನೆಟ್ಟಿಗರು

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ