AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2021: ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಮರಳು ಕಲೆಯಲ್ಲಿ ರಂಗೋಲಿ ಚಿತ್ರಿಸಿದ ವಿದ್ಯಾರ್ಥಿಗಳು; ಫೋಟೊ ನೋಡಿ

Diwali 2021: ದೀಪಾವಳಿಯು ಬೆಳಕಿನ ಹಬ್ಬವಾಗಿದೆ. ದೀಪಗಳನ್ನು ಮನೆಯಲ್ಲಿ ಬೆಳಗುತ್ತಾ ಶಾಂತಿ, ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಹೊರತು ಮಾಲಿನ್ಯವನ್ನುಂಟು ಮಾಡುವ ಪಟಾಕಿಗಳಿಂದಲ್ಲ ಎಂಬುದು ನೆನಪಿರಲಿ.

Deepavali 2021: ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಮರಳು ಕಲೆಯಲ್ಲಿ ರಂಗೋಲಿ ಚಿತ್ರಿಸಿದ ವಿದ್ಯಾರ್ಥಿಗಳು; ಫೋಟೊ ನೋಡಿ
ಮರಳು ಕಲೆ
TV9 Web
| Updated By: shruti hegde|

Updated on: Nov 02, 2021 | 12:41 PM

Share

ಪರಿಸರ ಸ್ನೇಹಿ ದೀಪಾವಳಿಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸುಂದರವಾದ ಮರಳು ಕಲೆಯನ್ನು ರಚಿಸಿದ್ದಾರೆ. ಆ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ದೀಪಾವಳಿಯಲ್ಲಿ ವಿಶೇಷವಾಗಿ ಚಿತ್ರಿಸುವ ರಂಗೋಲಿಗಳನ್ನು ಮರಳು ಕಲೆಯಲ್ಲಿ ಪ್ರದರ್ಶಿಸಿದ್ದಾರೆ. ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳನ್ನು ಹೆಚ್ಚು ಬಳಸಬೇಡಿ ಎಂಬ ಸಂದೇಶವನ್ನು ಸಾರುವ ಮೂಲಕ ವಿದ್ಯಾರ್ಥಿಗಳು ಮರಳು ಕಲೆಯನ್ನು ರಚಿಸಿದ್ದಾರೆ.

ದೀಪಾವಳಿಯು ಬೆಳಕಿನ ಹಬ್ಬವಾಗಿದೆ. ದೀಪಗಳನ್ನು ಮನೆಯಲ್ಲಿ ಬೆಳಗುತ್ತಾ ಶಾಂತಿ, ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಹೊರತು ಮಾಲಿನ್ಯವನ್ನುಂಟು ಮಾಡುವ ಪಟಾಕಿಗಳಿಂದಲ್ಲ. ಮರಳು ಕಲೆಯ ಮೂಲಕ ಈ ಸಂದೇಶವನ್ನು ಸಾರಲು ಪ್ರಯತ್ನಿಸಿದ್ದೇವೆ ಎಂದು ವಿದ್ಯಾರ್ಥಿ ವರ್ಷಾ ಎಎನ್ಐ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾಳೆ.

ನಾವು ದೀಪಾವಳಿಯನ್ನು ಆಧರಿಸಿ ಮರಳು ಕಲೆಯನ್ನು ರಚಿಸಿದ್ದೇವೆ. ಪುರಾತನ ಸಂಪ್ರದಾಯವನ್ನು ಬಿಂಬಿಸುವ ರಂಗೋಲಿಯನ್ನು ನಾವು ರಚಿಸಿದ್ದೇವೆ. ಸ್ಟಿಕ್ಕರ್ಸ್​ಗಳು, ಫ್ಯಾಕ್ಟರಿಯಲ್ಲಿ ತಯಾರಾದ ಅಲಂಕಾರಿಕಾ ಪರಿಕರಗಳನ್ನು ಖರೀದಿಸುವುದನ್ನು ತಪ್ಪಿಸಲು ಈ ಪ್ರಯತ್ನದ ಮೂಲಕ ಜನರಿಗೆ ತಿಳಿಸುತ್ತಿದ್ದೇವೆ. ಇವುಗಳ ಬದಲಾಗಿ ಮನೆಯಲ್ಲೇ ರಂಗೋಲಿ ಬಿಡಿಸಿ. ಪ್ಲಾಸ್ಟಿಕ್​ನಂತಹ ವಸ್ತುಗಳನ್ನು ಬಳಸಬೇಡಿ ಜೊತೆಗೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳಿಂದ ದೂರವಿರಿ ಎಂಬ ಸಂದೇಶವನ್ನು ಇನ್ನೊಬ್ಬ ವಿದ್ಯಾರ್ಥಿ ಅಜಯ್ ಎಎನ್ಐ ಜೊತೆ ಮಾತನಾಡಿದ್ದಾರೆ.

ಇದನ್ನೂ ಓದಿ:

Deepavali 2021: ದೀಪಾವಳಿ ಹಬ್ಬಕ್ಕೆ ಮನೆಯನ್ನು ಅಲಂಕರಿಸಲು ಕಲರ್​ಫುಲ್​ ರಂಗೋಲಿ ಡಿಸೈನ್ಸ್​ಗಳು; ನಿಮಗಿಷ್ಟದ ರಂಗೋಲಿ ಆಯ್ದುಕೊಳ್ಳಿ

Diwali Festival: ದೀಪಾವಳಿ ಹಬ್ಬಕ್ಕೆ ಜ್ಯುವೆಲ್ಲರಿಗಳಿಂದ ಆಕರ್ಷಕ ಆಫರ್​ಗಳು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ