AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಅಮೆಜಾನ್​ನಲ್ಲಿ ಆರ್ಡರ್ ಮಾಡಿದ್ದು 70,900 ರೂ. Apple iPhone 12; ಬಾಕ್ಸ್​ನಲ್ಲಿದ್ದ ವಿಮ್ ಸೋಪ್ ನೋಡಿ ಗ್ರಾಹಕ ಕಂಗಾಲು

ಅಮೆಜಾನ್​ನಲ್ಲಿ ಆರ್ಡರ್​ ಮಾಡಿದ್ದ ಐಫೋನ್​ ಬದಲಿಗೆ ವಿಮ್​ ಸೋಪ್​ ಮತ್ತು 5 ರೂಪಾಯಿ ನಾಣ್ಯವನ್ನು ನೋಡಿ ಗ್ರಾಹಕ ಕಂಗಾಲಾಗಿದ್ದಾರೆ.

Viral News: ಅಮೆಜಾನ್​ನಲ್ಲಿ ಆರ್ಡರ್ ಮಾಡಿದ್ದು 70,900 ರೂ. Apple iPhone 12; ಬಾಕ್ಸ್​ನಲ್ಲಿದ್ದ ವಿಮ್ ಸೋಪ್ ನೋಡಿ ಗ್ರಾಹಕ ಕಂಗಾಲು
ಆರ್ಡರ್​ ಮಾಡಿದ್ದು ಆಪಲ್​ ಐಫೋನ್​ 12 ಆದರೆ ಬಂದಿದ್ದು ಮಾತ್ರ ವಿಮ್​ ಸೋಪ್​
TV9 Web
| Edited By: |

Updated on:Oct 25, 2021 | 11:53 AM

Share

ಇತ್ತೀಚೆಗೆ ಆನ್​ಲೈನ್​ನಲ್ಲಿ ಆರ್ಡರ್​ ಮಾಡಿದ ವಸ್ತುಗಳ ಬದಲಿಗೆ ಇತರ ವಸ್ತುಗಳನ್ನು ಗ್ರಾಹಕರು ಪಡೆಯುತ್ತಿರುವ ಅದೆಷ್ಟೋ ಸುದ್ದಿಗಳು ಬೆಳಕಿ ಬರುತ್ತಿವೆ. ಇದೀಗ ಮತ್ತೊಂದು ಪ್ರಕರಣದಲ್ಲಿ ಅಮೆಜಾನ್ ಗ್ರಾಹಕನೊಬ್ಬ ಆನ್ಲೈ​ನ್​ನಲ್ಲಿ ಆಪಲ್​ ಐಫೋನ್ 12 ಫೋನ್​ ಆರ್ಡರ್ ಮಾಡಿದ್ದಾರೆ. ಆದರೆ ಬಂದಿದ್ದು ಮಾತ್ರ ವಿಮ್ ಸೋಪ್ ಮತ್ತು 5 ರೂಪಾಯಿಯ ನಾಣ್ಯ ಎಂಬ ಪ್ರಕರಣ ಬೆಳಕಿಗೆ ಬಂದಿದೆ.

ಕೇರಳದ ಕೊಚ್ಚಿಯ ಅಮೆಜಾನ್ ಗ್ರಾಹಕ 70,900 ರೂಪಾಯಿಯ ಆಪಲ್ ಐಫೋನ್ 12 ಸ್ಮಾರ್ಟ್ ಫೋನ್ಅನ್ನು ಆರ್ಡರ್ ಮಾಡಿದ್ದರು. ಮೊಬೈಲ್​ಗಾಗಿ ಕಾಯುತ್ತ ಕುಳಿತಿದ್ದರು. ಆದರೆ ಆರ್ಡರ್ ರಿಸೀವ್ ಮಾಡಿದ ಅವರು ಬಾಕ್ಸ್ ತೆಗೆದು ನೋಡಿದರೆ ಅದರೊಳಗಿದ್ದ ವಿಮ್ ಸೋಪ್ ಮತ್ತು 5 ರೂ. ನಾಣ್ಯವನ್ನು ನೋಡಿ ಕಂಗಾಲಾಗಿದ್ದಾರೆ.

ನುರುಲ್ ಅವರು ಅಮೆಜಾಜ್ ಪೇ ಕಾರ್ಡ್ ಮೂಲಕ ಅಕ್ಟೋಬರ್ 12ರಂದು 70,900 ರೂ.ಗಳನ್ನು ಪಾವತಿಸಿ ಐಫೋನ್ ಆರ್ಡರ್ ಮಾಡಿದ್ದರು. ಆದರೆ ಅಕ್ಟೋಬರ್ 15ರಂದು ಬಂದ ಬಾಕ್ಸ್​ನಲ್ಲಿ ವಿಮ್ ಸೋಪ್ ಮತ್ತು 5 ರೂ. ನಾಣ್ಯವಿತ್ತು. ಇದರಿಂದ ಆಘಾತಗೊಂಡ ನುರುಲ್​ ಪೊಲೀಸ್ ಠಾಣೆಗೆ ದೂರು ನೋಡಿದ್ದಾರೆ.

ತನಿಖೆಯ ಬಳಿಕ ನುರುಲ್ ಅವರು ಆರ್ಡರ್ ಮಾಡಿದ್ದ ಫೋನ್ ಈಗಾಗಲೇ ಜಾರ್ಖಂಡ್​ನಲ್ಲಿ ಸಪ್ಟೆಂಬರ್ ತಿಂಗಳಿನಿಂದಲೇ ಯಾರೋ ಬಳಸುತ್ತಿರುವುದು ತಿಳಿದು ಬಂದಿದೆ. ನಾವು ಅಮೆಜಾನ್ ಅಧಿಕಾರಿಗಳು ಮತ್ತು ಗಾಹಕರನ್ನು ಸಂಪರ್ಕಿಸಿದ್ದೇವೆ. ಸೆಪ್ಟೆಂಬರ್ 25ರಿಂದ ಈ ಫೋನ್ಅನ್ನು ಜಾರ್ಖಂಡ್​ನಲ್ಲಿ ಬಳಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಇದೆ. ಆದರು ಅರ್ಕೋಬರ್​ನಲ್ಲಿ ಆರ್ಡರ್ ಮಾಡಲಾಗಿದೆ. ಮಾರಾಟಗಾರರನ್ನು ಸಂಪರ್ಕಿಸಿದ ಬಳಿಕ ಫೋನ್ ಸ್ಟಾಕ್ ಮುಗಿದಿದೆ. ಗ್ರಾಹಕರು ಪಾವತಿಸಿದ ಮೊತ್ತವನ್ನು ಹಿಂತಿರುಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತಂತೆ ವರದಿಗಳಿಂದ ಮಾಹಿತಿ ತಿಳಿದು ಬಂದಿದೆ.

ಇದನ್ನು ಓದಿ:

Viral News: ಮನೆಯ ಹಿಂಭಾಗದಲ್ಲಿ 90ಕ್ಕೂ ಹೆಚ್ಚು ಹಾವಿನ ಮರಿಗಳನ್ನು ಕಂಡು ಬೆಚ್ಚಿಬಿದ್ದ ಮಹಿಳೆ!

Viral News: ರೆಸ್ಟೋರೆಂಟ್​ನಲ್ಲಿ ಬರೋಬ್ಬರಿ 38 ಲಕ್ಷ ರೂ. ಖರ್ಚು ಮಾಡಿ ನಾಲ್ವರ ಡಿನ್ನರ್ ಪಾರ್ಟಿ! ಬಿಲ್​ ಇಲ್ಲಿದೆ ನೋಡಿ

Published On - 11:52 am, Mon, 25 October 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ