Video: ಮಾನವೀಯತೆಗೆ ಸಾಕ್ಷಿ ಇದು, ಪ್ರವಾಹಕ್ಕೆ ಸಿಲುಕಿದ್ದ ಮುದ್ದಾದ ನಾಯಿ ಮರಿಗಳನ್ನು ರಕ್ಷಿಸಿದ 73ರ ವೃದ್ಧ

ಮಳೆಗೆ ದೇವಾಲಯ ಸಂಪೂರ್ಣ ಜಲಾವೃತಗೊಂಡಿದ್ದು, ದೇವಾಲಯದ ಸಮೀಪದಲ್ಲಿದ್ದ ಪುಟ್ಟ ನಾಯಿ ಮರಿಗಳು ನೀರಿನಲ್ಲಿ ಮುಳುಗಿ ಹೋಗಿದೆ. ಇದನ್ನು ಗಮನಿಸಿದ 73 ವರ್ಷದ ವೃದ್ದರೊಬ್ಬರು ಭಾರೀ ಪ್ರವಾಹದ ನಡುವೆ ತನ್ನ ಪ್ರಾಣ ಲೆಕ್ಕಿಸದೆ ಪುಟ್ಟ ಮರಿಗಳನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

Follow us
|

Updated on:Jul 17, 2024 | 4:23 PM

ಕೇರಳ: ಪ್ರವಾಹಕ್ಕೆ ಸಿಲುಕಿದ್ದ ನಾಯಿ ಮರಿಗಳನ್ನು ವೃದ್ಧರೊಬ್ಬರು ರಕ್ಷಿಸಿದ ಘಟನೆ ಕೇರಳದ ಆಲುವಾದ ಶ್ರೀಮಹಾದೇವ ದೇವಸ್ಥಾನದಲ್ಲಿ ನಡೆದಿದೆ. ಮಳೆಗೆ ದೇವಾಲಯ ಸಂಪೂರ್ಣ ಜಲಾವೃತಗೊಂಡಿದ್ದು, ದೇವಾಲಯದಲ್ಲಿದ್ದ ಪುಟ್ಟ ನಾಯಿ ಮರಿಗಳು ನೀರಿನಲ್ಲಿ ಮುಳುಗಿ ಹೋಗಿದೆ. ಇದನ್ನು ಗಮನಿಸಿದ 73 ವರ್ಷದ ವೃದ್ದರೊಬ್ಬರು ಪ್ರವಾಹದ ನಡುವೆ ಪುಟ್ಟ ಮರಿಗಳನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಫೋಟೋ ಜರ್ನಲಿಸ್ಟ್ ಸನೇಶ್ ಎಂಬವರು ತನ್ನ ಕ್ಯಾಮರಾದಲ್ಲಿ ಈ ಹೃದಯಸ್ಪರ್ಶಿ ವೀಡಿಯೊವನ್ನು ಸೆರೆಹಿಡಿದು ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವೃದ್ಧ ವ್ಯಕ್ತಿಯ ಮಾನವೀಯ ಗುಣಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

Published On - 4:21 pm, Wed, 17 July 24

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ