ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ

Alia Bhat : ನಿನ್ನೆಯಷ್ಟೇ ಹೆಣ್ಣುಮಗುವಿನ ತಾಯಿಯಾದ ಸಂತಸದಲ್ಲಿ ಆಲಿಯಾ ಇದ್ದಾರೆ. ಅಮುಲ್​ ಕಂಪೆನಿಯು ಈ ಸಂದರ್ಭದಲ್ಲಿ ಆಲಿಯಾ, ರಣಬೀರ್​ ಮತ್ತು ಮಗುವಿಗೆ ಡೂಡಲ್​ ಮೂಲಕ ಅಭಿನಂದನೆ ತಿಳಿಸಿದೆ.

ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ
Amul congratulates new parents Alia Bhatt and Ranbir Kapoor with super cute doodle
Follow us
| Updated By: ಶ್ರೀದೇವಿ ಕಳಸದ

Updated on:Nov 07, 2022 | 6:10 PM

Viral : ಅಂತೂ ನವೆಂಬರ್ 6ರಂದು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಹೆಣ್ಣುಮಗುವಿನ ಅಪ್ಪ ಅಮ್ಮನಾಗಿದ್ದಾರೆ. ಸಿನಿಪ್ರಿಯರ ಕುತೂಹಲಕ್ಕೀಗ ತೆರೆಬಿದ್ದು ಅಭಿನಂದನೆಗಳ ಮಹಾಪೂರ ಹರಿಯಲು ಆರಂಭಿಸಿದೆ. ಈ ಸಂದರ್ಭದಲ್ಲಿ ಅಮುಲ್ ಕಂಪೆನಿಯು ಡೂಡಲ್​ ಮೂಲಕ ಇವರಿಗೆ ಅಭಿನಂದನೆ ಕೋರಿದೆ. ಇದೀಗ ವೈರಲ್ ಆಗಿರುವ ಈ ಡೂಡಲ್​ ನೋಡಿ ನೆಟ್ಟಿಗರು ಹೊಸ ಅಪ್ಪ ಅಮ್ಮನಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. .

View this post on Instagram
ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

A post shared by Amul – The Taste of India (@amul_india)

ಈ ಮುದ್ದಾದ ಕಾರ್ಟೂನ್​ ನೋಡಿ ನೆಟ್ಟಿಗರು ಅನೇಕರ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೋ ಒಬ್ಬರು ಸಿಂಹದ ಕುಟುಂಬದ ಕಾರ್ಟೂನ್​ ಅನ್ನು ಟ್ವೀಟ್ ಮಾಡಿದ್ದಾರೆ. ಎಂಥ ಮುದ್ದಾಗಿದೆ ಈ ಡೂಡಲ್​ ಎಂದು ಹೇಳಿದ್ದಾರೆ ಅನೇಕರು. ಸ್ವಾಗತ ಮಗು ನಿನಗೆ ಎಂದು ಹಲವರು ಸ್ವಾಗತಿಸಿದ್ದಾರೆ. ಈ ಪೋಸ್ಟ್​ ಅನ್ನು ಈತನಕ 9,000 ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಏಪ್ರಿಲ್​ನಲ್ಲಿ ಆಲಿಯಾ, ರಣಬೀರ್ ಮದುವೆಯಾಗಿದ್ದರು. ಇದೀಗ ಅಮುಲ್​, ಅಟರ್ಲಿ ಡಾಟರ್ಲಿ ಡೆಲೀಶಿಯಸ್​ ಎಂದು ಹಾರೈಸಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 6:08 pm, Mon, 7 November 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್