AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ

Alia Bhat : ನಿನ್ನೆಯಷ್ಟೇ ಹೆಣ್ಣುಮಗುವಿನ ತಾಯಿಯಾದ ಸಂತಸದಲ್ಲಿ ಆಲಿಯಾ ಇದ್ದಾರೆ. ಅಮುಲ್​ ಕಂಪೆನಿಯು ಈ ಸಂದರ್ಭದಲ್ಲಿ ಆಲಿಯಾ, ರಣಬೀರ್​ ಮತ್ತು ಮಗುವಿಗೆ ಡೂಡಲ್​ ಮೂಲಕ ಅಭಿನಂದನೆ ತಿಳಿಸಿದೆ.

ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ
Amul congratulates new parents Alia Bhatt and Ranbir Kapoor with super cute doodle
TV9 Web
| Edited By: |

Updated on:Nov 07, 2022 | 6:10 PM

Share

Viral : ಅಂತೂ ನವೆಂಬರ್ 6ರಂದು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಹೆಣ್ಣುಮಗುವಿನ ಅಪ್ಪ ಅಮ್ಮನಾಗಿದ್ದಾರೆ. ಸಿನಿಪ್ರಿಯರ ಕುತೂಹಲಕ್ಕೀಗ ತೆರೆಬಿದ್ದು ಅಭಿನಂದನೆಗಳ ಮಹಾಪೂರ ಹರಿಯಲು ಆರಂಭಿಸಿದೆ. ಈ ಸಂದರ್ಭದಲ್ಲಿ ಅಮುಲ್ ಕಂಪೆನಿಯು ಡೂಡಲ್​ ಮೂಲಕ ಇವರಿಗೆ ಅಭಿನಂದನೆ ಕೋರಿದೆ. ಇದೀಗ ವೈರಲ್ ಆಗಿರುವ ಈ ಡೂಡಲ್​ ನೋಡಿ ನೆಟ್ಟಿಗರು ಹೊಸ ಅಪ್ಪ ಅಮ್ಮನಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. .

View this post on Instagram
ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

A post shared by Amul – The Taste of India (@amul_india)

ಈ ಮುದ್ದಾದ ಕಾರ್ಟೂನ್​ ನೋಡಿ ನೆಟ್ಟಿಗರು ಅನೇಕರ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೋ ಒಬ್ಬರು ಸಿಂಹದ ಕುಟುಂಬದ ಕಾರ್ಟೂನ್​ ಅನ್ನು ಟ್ವೀಟ್ ಮಾಡಿದ್ದಾರೆ. ಎಂಥ ಮುದ್ದಾಗಿದೆ ಈ ಡೂಡಲ್​ ಎಂದು ಹೇಳಿದ್ದಾರೆ ಅನೇಕರು. ಸ್ವಾಗತ ಮಗು ನಿನಗೆ ಎಂದು ಹಲವರು ಸ್ವಾಗತಿಸಿದ್ದಾರೆ. ಈ ಪೋಸ್ಟ್​ ಅನ್ನು ಈತನಕ 9,000 ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಏಪ್ರಿಲ್​ನಲ್ಲಿ ಆಲಿಯಾ, ರಣಬೀರ್ ಮದುವೆಯಾಗಿದ್ದರು. ಇದೀಗ ಅಮುಲ್​, ಅಟರ್ಲಿ ಡಾಟರ್ಲಿ ಡೆಲೀಶಿಯಸ್​ ಎಂದು ಹಾರೈಸಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 6:08 pm, Mon, 7 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್