AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ

Alia Bhat : ನಿನ್ನೆಯಷ್ಟೇ ಹೆಣ್ಣುಮಗುವಿನ ತಾಯಿಯಾದ ಸಂತಸದಲ್ಲಿ ಆಲಿಯಾ ಇದ್ದಾರೆ. ಅಮುಲ್​ ಕಂಪೆನಿಯು ಈ ಸಂದರ್ಭದಲ್ಲಿ ಆಲಿಯಾ, ರಣಬೀರ್​ ಮತ್ತು ಮಗುವಿಗೆ ಡೂಡಲ್​ ಮೂಲಕ ಅಭಿನಂದನೆ ತಿಳಿಸಿದೆ.

ವೆಲ್​ಕಮ್​ ಆಲಿಯಾ ‘ಬೇಟಿ’! ರಣಬೀರ್ ಮತ್ತು ಆಲಿಯಾಗೆ ಡೂಡಲ್​ ಮೂಲಕ ‘ಅಮುಲ್​’ ಅಭಿನಂದನೆ
Amul congratulates new parents Alia Bhatt and Ranbir Kapoor with super cute doodle
TV9 Web
| Edited By: |

Updated on:Nov 07, 2022 | 6:10 PM

Share

Viral : ಅಂತೂ ನವೆಂಬರ್ 6ರಂದು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಹೆಣ್ಣುಮಗುವಿನ ಅಪ್ಪ ಅಮ್ಮನಾಗಿದ್ದಾರೆ. ಸಿನಿಪ್ರಿಯರ ಕುತೂಹಲಕ್ಕೀಗ ತೆರೆಬಿದ್ದು ಅಭಿನಂದನೆಗಳ ಮಹಾಪೂರ ಹರಿಯಲು ಆರಂಭಿಸಿದೆ. ಈ ಸಂದರ್ಭದಲ್ಲಿ ಅಮುಲ್ ಕಂಪೆನಿಯು ಡೂಡಲ್​ ಮೂಲಕ ಇವರಿಗೆ ಅಭಿನಂದನೆ ಕೋರಿದೆ. ಇದೀಗ ವೈರಲ್ ಆಗಿರುವ ಈ ಡೂಡಲ್​ ನೋಡಿ ನೆಟ್ಟಿಗರು ಹೊಸ ಅಪ್ಪ ಅಮ್ಮನಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. .

View this post on Instagram
ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

A post shared by Amul – The Taste of India (@amul_india)

ಈ ಮುದ್ದಾದ ಕಾರ್ಟೂನ್​ ನೋಡಿ ನೆಟ್ಟಿಗರು ಅನೇಕರ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೋ ಒಬ್ಬರು ಸಿಂಹದ ಕುಟುಂಬದ ಕಾರ್ಟೂನ್​ ಅನ್ನು ಟ್ವೀಟ್ ಮಾಡಿದ್ದಾರೆ. ಎಂಥ ಮುದ್ದಾಗಿದೆ ಈ ಡೂಡಲ್​ ಎಂದು ಹೇಳಿದ್ದಾರೆ ಅನೇಕರು. ಸ್ವಾಗತ ಮಗು ನಿನಗೆ ಎಂದು ಹಲವರು ಸ್ವಾಗತಿಸಿದ್ದಾರೆ. ಈ ಪೋಸ್ಟ್​ ಅನ್ನು ಈತನಕ 9,000 ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಏಪ್ರಿಲ್​ನಲ್ಲಿ ಆಲಿಯಾ, ರಣಬೀರ್ ಮದುವೆಯಾಗಿದ್ದರು. ಇದೀಗ ಅಮುಲ್​, ಅಟರ್ಲಿ ಡಾಟರ್ಲಿ ಡೆಲೀಶಿಯಸ್​ ಎಂದು ಹಾರೈಸಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 6:08 pm, Mon, 7 November 22

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?