AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಯ್ನಾಡಿಗೆ ಹೊರಟ ಭಾರತೀಯ ಕುಟುಂಬ ಕಂಡು ಕಣ್ಣೀರಿಟ್ಟ ಅಮೆರಿಕನ್ ಅಜ್ಜಿ

ಪ್ರೀತಿ ಮತ್ತು ವಾತ್ಸಲ್ಯಕ್ಕೆ ಭಾಷೆ, ದೇಶ ಅಥವಾ ಸಂಸ್ಕೃತಿಯಂತಹ ಯಾವುದೇ ಗಡಿಗಳಿಲ್ಲ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಇದೀಗ ಭಾರತೀಯ ಕುಟುಂಬವೊಂದನ್ನೂ ಭಾರವಾದ ಮನಸ್ಸಿನಿಂದ ಕಳುಹಿಸಿ ಕೊಟ್ಟ ವಿಡಿಯೋ ವೈರಲ್ ಆಗಿದೆ. ಈ ದೃಶ್ಯವು ಭಾರತೀಯರ ಮನಸ್ಸನ್ನೂ ಗೆದ್ದು ಕೊಂಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತಾಯ್ನಾಡಿಗೆ ಹೊರಟ ಭಾರತೀಯ ಕುಟುಂಬ ಕಂಡು ಕಣ್ಣೀರಿಟ್ಟ ಅಮೆರಿಕನ್ ಅಜ್ಜಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 14, 2026 | 11:28 AM

Share

ಊರು, ದೇಶ ಯಾವುದಾದರೇನು, ನಮ್ಮವರು ಎನ್ನುವ ಭಾವನೆ ಮೂಡಿದ ಮೇಲೆ ಭಾಷೆ, ಜಾತಿ, ಧರ್ಮವನ್ನು ಮೀರಿದ ಬಂಧವೊಂದು ಹುಟ್ಟಿಕೊಳ್ಳುತ್ತದೆ. ಇದೀಗ ಇಂತಹದ್ದೇ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಅಮೆರಿಕದಲ್ಲಿ (American) ನೆಲೆಸಿದ್ದ ತೆಲುಗು ಕುಟುಂಬವೊಂದು ಭಾರತಕ್ಕೆ ಮರಳಲು ಸಜ್ಜಾಗಿದೆ. ಆತ್ಮೀಯರಾಗಿದ್ದ ಅಮೆರಿಕನ್ ಅಜ್ಜಿಯೊಬ್ಬರು ಈ ನೋವನ್ನು ಸಹಿಸಿಕೊಳ್ಳಲು ಆಗದೇ ಕಣ್ಣೀರಿಟ್ಟಿದ್ದಾರೆ. ಈ ಭಾವುಕ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ದಿ ಭಾರತ್‌ ಪೋಸ್ಟ್‌ (thebharatpost) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತೆಲುಗು ಕುಟುಂಬವೊಂದನ್ನು ಅಮೆರಿಕನ್ ವೃದ್ಧೆ ಕಣ್ಣೀರು ಇಡುತ್ತಾ ಭಾರತಕ್ಕೆ ಕಳುಹಿಸಿಕೊಟ್ಟ ದೃಶ್ಯ ಇದಾಗಿದೆ. ಈ ಕ್ಲಿಪಿಂಗ್ ಭಾರತೀಯ ದಂಪತಿ ತಮ್ಮ ಹುಟ್ಟೂರಿಗೆ ಹೊರಟು ನಿಂತಿದ್ದು, ಅಮೆರಿಕನ್ ಅಜ್ಜಿ ಕಣ್ಣೀರಿಡುತ್ತಾ ಅಪ್ಪಿಕೊಂಡಿದ್ದಾರೆ. ದೇಶ, ಭಾಷೆ ಬೇರೆಯಾಗಿದ್ದರೂ ಭಾರತೀಯ ಕುಟುಂಬದೊಂದಿಗೆ ಅಮೆರಿಕನ್ ಅಜ್ಜಿಗೆ ಆತ್ಮೀಯ ಸ್ನೇಹ ಸಂಬಂಧ ಬೆಸೆದಿದ್ದು, ಈ ಭಾವನಾತ್ಮಕ ವಿದಾಯದ ದೃಶ್ಯವನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾನೇ ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದುವೇ ನಿಜವಾದ ಪ್ರೀತಿ ಎಂದಿದ್ದಾರೆ. ಇನ್ನೊಬ್ಬರು, ಈ ಪ್ರಪಂಚದಲ್ಲಿ ಒಳ್ಳೆಯ ಜನರು ಇದ್ದಾರೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?