AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತಾಯಿಯೊಂದಿಗೆ ಶ್ರೀ ಕೃಷ್ಣ ಮಂತ್ರ ಪಠಿಸಿದ ಎಂಟು ತಿಂಗಳ ಕಂದಮ್ಮ

ಮುದ್ದಾದ ಮಕ್ಕಳ ಮಾತನ್ನು ಕೇಳುವುದೇ ಕಿವಿಗೆ ಆನಂದ. ಮಾತನಾಡಲು ಕಲಿಯುವ ವಯಸ್ಸಿನಲ್ಲಿ ಒಂದೊಂದೇ ಪದಗಳನ್ನಾಡುವಾಗ ಆ ಕಂದಮ್ಮನನ್ನು ಮುದ್ದಿಸಬೇಕು ಎನಿಸುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಎಂಟು ತಿಂಗಳ ಮಗುವೊಂದು ತನ್ನ ತಾಯಿಯೊಂದಿಗೆ ಶ್ರೀ ಕೃಷ್ಣ ದಾಮೋದರಾಷ್ಟಕಂ ಮಂತ್ರವನ್ನು ಪಠಿಸಿದೆ. ಈ ವಿಡಿಯೋವೊಂದು ನೆಟ್ಟಿಗರ ವಲಯದಲ್ಲಿ ಗಮನ ಸೆಳೆದಿದ್ದು, ಮೆಚ್ಚುಗೆಯ ಸುರಿಮಳೆಯೇ ಹರಿದು ಬರುತ್ತಿದೆ.

Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 05, 2024 | 4:32 PM

ಮುದ್ದು ಮಕ್ಕಳ ಜೊತೆಗೆ ಇದ್ದು ಬಿಟ್ಟರೆ ಅದರಸಷ್ಟು ಖುಷಿ ನೀಡುವ ಘಳಿಗೆಯು ಮತ್ತೊಂದಿಲ್ಲ. ಮುಗ್ಧ ಮನಸ್ಸುಗಳ, ಸ್ವಾರ್ಥವಿಲ್ಲದ ಮಕ್ಕಳು ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಈ ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

Vaidik Gyaan ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ತಾಯಿಯ ಪಕ್ಕದಲ್ಲಿ ಮಲಗಿರುವ ಮಗುವು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುವುದನ್ನು ಕಾಣಬಹುದು. ಶ್ರೀ ಕೃಷ್ಣ ದಾಮೋದರಾಷ್ಟಕಂನ ಕೊನೆಯ ಪದವನ್ನು ಮಗುವೇ ಪೂರ್ಣಗೊಳಿಸುತ್ತಿರುವುದು ವಿಶೇಷ. ಹೌದು, ತಾಯಿಯು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಹೇಳುತ್ತಿದ್ದಾಳೆ. ಆದರೆ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು, ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪಾಗಿದೆ ಎಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!